ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಕ್ರಾಸ್ ಬಳಿ ನಿನ್ನೆ ರಾತ್ರಿ ಸುಮಾರು 11.30ರ ಸುಮಾರಿಗೆ ಯೂ ಟರ್ನ್ ಮಾಡುತ್ತಿದ್ದ ಕಂಟೈನರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿದ್ದ ಇಬ್ಬರಲ್ಲಿ ಒಬ್ಬ ಇಸ್ತೂರು ಗ್ರಾಮದ ಲೋಕೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಶ್ಯಾಕಲನದೇವಿಪುರ ಗ್ರಾಮದ 38 ವರ್ಷದ ದೃವಂತ್ ಕುಮಾರ್ ಗಂಭೀರ ಗಾಯಗೊಂಡಿದ್ದಾನೆ.
ಗಾಯಾಳುಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾತ್ರಿಯೇ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂಟೈನರ್ ನ್ನು ವಶಕ್ಕೆ ಪಡೆದ ಪೊಲೀಸರು, ಪ್ರಕರಣ ದಾಖಲಾಸಿಕೊಂಡಿದ್ದಾರೆ.
ಮೃತ ಲೋಕೇಶ್ ನೆಲಮಂಗದಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದ, ವ್ಯಾಪಾರ ಮುಗಿಸಿ ಸ್ನೇಹಿತನ ಜೊತೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಮೃತ ಲೋಕೇಶ್ ಗೆ ಪತ್ನಿ, ಒಂದೂವರೆ ವರ್ಷ ಹಾಗೂ 3 ವರ್ಷದ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…