ಹಿಂದೂಪುರ-ಯಲಹಂಕ ಹೆದ್ದಾರಿ ಮಾರ್ಗವಾಗಿ ಬೆಂಗಳೂರಿನ ಕಡೆಗೆ ಅಕ್ರಮವಾಗಿ ಕಂಟೈನರ್ ನಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಬಂಧಿತರಿಂದ ಸುಮಾರು 13 ಜಾನುವಾರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ…
ಘಾಟಿ ದನಗಳ ಜಾತ್ರೆ ಅಂಗವಾಗಿ ಯಾವುದೇ ಅಹಿತಕರ ಘಟನೆಗಳು, ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ತಾಲೂಕಿನಾದ್ಯಂತ ಗಸ್ತು ಕಾರ್ಯದಲ್ಲಿ ತೊಡಗಿರುತ್ತಾರೆ. ಈ ವೇಳೆ ಹಿಂದೂಪುರ-ಯಲಹಂಕ ಹೆದ್ದಾರಿ ಮಾರ್ಗದಲ್ಲಿ ಕಂಟೈನರ್ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿ ಖಾನೆಗೆ ಸಾಗಾಟ ಮಾಡುತ್ತಿರುವುದು ಪೊಲೀಸರ ಕಣ್ಣಿಗೆ ಬಿದ್ದಿದೆ… ಪೊಲೀಸರನ್ನು ನೋಡಿದ ಅಸಾಮಿಗಳು ಎಚ್ಚೆತ್ತು ಪೊಲೀಸರ ಕಣ್ಣುತಪ್ಪಿಸಿ ಎಸ್ಕೇಪ್ ಆಗಲು ಮುಂದಾಗುತ್ತಾರೆ. ಆದರೆ, ಪೊಲೀಸರು ಅಸಾಮಿಗಳ ಬೆಂಬಿಡದೇ ಕಂಟೈನರ್ ನಲ್ಲಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು 2 ಸೀಮೆ ಹಸುಗಳು, 5 ನಾಟಿ ಹಸುಗಳು ಹಾಗೂ 6 ಎತ್ತುಗಳು ಸೇರಿದಂತೆ 13 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ..
ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ ಕಾಯ್ದೆ ರೀತ್ಯಾ ಪ್ರಕರಣವನ್ನು ದಾಖಲಿಸಿಕೊಂಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…