ಎರಡು ವರ್ಷದ ಮುದ್ದಾದ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಯಿ ಶಿವಲೀಲಾ, ಮಗಳು ವರ್ಷಿತಾ(2), ಇಬ್ಬರೂ ಸಾವಿನ ಮನೆ ಸೇರಿದ್ದಾರೆ. ಗಂಡನ ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ದಾರಿ ಹಿಡಿಯಲಾಗಿದೆ ಎನ್ನಲಾಗಿದೆ.
ಕೆರೋಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದ ಶಿವಲೀಲಾ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದಳು. ವಿಪರ್ಯಾಸ ಅಂದರೆ ಬೆಳಗಾಗೋದರಲ್ಲಿ ಎರಡೂ ಜೀವವೂ ಉಸಿರು ಚೆಲ್ಲಿವೆ.
ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆಯಾಗಿ ನೆಮ್ಮದಿಯಾಗಿದ್ದ ಶಿವಲೀಲಾ ದಿನಕಳೆದಂತೆ ಗಂಡನ ಕಿರುಕುಳಕ್ಕೆ ಬೇಸತ್ತಿದ್ದಳು ಅನ್ನೋ ಆರೋಪ ಕೇಳಿ ಬಂದಿದೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…