ದೊಡ್ಡಬಳ್ಳಾಪುರ ನಗರದ ಕೋರ್ಟ್ ಮುಂಭಾಗದಲ್ಲಿ ಕಟ್ಟಡ ಕಾರ್ಮಿಕರ ಮತ್ತು ಇತರೆ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ(ರಿ) ದಿಂದ ಅಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಕಟ್ಟಡ ಕೂಲಿ ಕಾರ್ಮಿಕರಿಗೆ ಸೇಫ್ಟಿ ಕಿಟ್ನ್ ಬಗ್ಗೆ ತರಬೇತಿಯನ್ನ ನೀಡಲಾಗಿತು.
ತರಬೇತಿಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದರು, ಕಟ್ಟಡ ಕಾರ್ಮಿಕರ ಮತ್ತು ಇತರೆ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಭಾಗ್ಯಲಕ್ಷ್ಮೀ ಎಚ್.ವಿ. ಮಾತನಾಡಿ, ಕಾರ್ಮಿಕ ಇಲಾಖೆ ಈ ಮೊದಲು ನ್ಯೂಟ್ರಿಷನ್ ಕಿಟ್ ಅನ್ನು ವಿತರಿಸಿದ್ದು, ಇದರಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನವಾಗಿಲ್ಲ, ನಮಗೆ ಬೇಕಾದ ಆರೋಗ್ಯ ಸೌಲಭ್ಯವನ್ನ ನಾವೇ ಪಡೆದು ಕೊಳ್ಳುತ್ತೇವೆ. ನ್ಯೂಟ್ರಿಷನ್ ಕಿಟ್ ನಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನವಿಲ್ಲ. ಆ ಹಣವನ್ನ ಕಾರ್ಮಿಕರ ಖಾತೆಗೆ ಜಮಾ ಮಾಡು ಬೇಕೆಂದು ಕಾರ್ಮಿಕರು ಒತ್ತಾಯಿಸಿದರು.
ಕಾರ್ಮಿಕರ ಮನವಿಗೆ ಸ್ಪಂದಿಸಿದ ಕಾರ್ಮಿಕರ ಇಲಾಖೆ ಎಲೆಕ್ಟ್ರಿಷಿಯನ್ ಕಿಟ್, ವೆಲ್ಡಿಂಗ್ ಕಿಟ್ಗಳನ್ನು ನೀಡಿದ್ದು, ಅದರಲ್ಲಿ ಕಾರ್ಮಿಕ ಇಲಾಖೆ ನೀಡಿದ ಯಂತ್ರಗಳ ಕಳಪೆ ಗುಣಮಟ್ಟತಾಗಿತ್ತು, ಕಾರ್ಮಿಕ ಇಲಾಖೆ ಕಾರ್ಮಿಕರಿಗೆ ಸಹಾಯವಾಗುವಂತ ಯೋಜನೆಗಳನ್ನು ಮಾಡುವ ಬದಲಿಗೆ ಯಾವುದೋ ಸಂಸ್ಥೆಯನ್ನ ಉದ್ಧಾರ ಮಾಡುವ ಯೋಜನೆಗಳನ್ನ ಜಾರಿಗೆ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…