ದೊಡ್ಡಬಳ್ಳಾಪುರ ನಗರದ ಕೋರ್ಟ್ ಮುಂಭಾಗದಲ್ಲಿ ಕಟ್ಟಡ ಕಾರ್ಮಿಕರ ಮತ್ತು ಇತರೆ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ(ರಿ) ದಿಂದ ಅಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಕಟ್ಟಡ ಕೂಲಿ ಕಾರ್ಮಿಕರಿಗೆ ಸೇಫ್ಟಿ ಕಿಟ್ನ್ ಬಗ್ಗೆ ತರಬೇತಿಯನ್ನ ನೀಡಲಾಗಿತು.
ತರಬೇತಿಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದರು, ಕಟ್ಟಡ ಕಾರ್ಮಿಕರ ಮತ್ತು ಇತರೆ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಭಾಗ್ಯಲಕ್ಷ್ಮೀ ಎಚ್.ವಿ. ಮಾತನಾಡಿ, ಕಾರ್ಮಿಕ ಇಲಾಖೆ ಈ ಮೊದಲು ನ್ಯೂಟ್ರಿಷನ್ ಕಿಟ್ ಅನ್ನು ವಿತರಿಸಿದ್ದು, ಇದರಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನವಾಗಿಲ್ಲ, ನಮಗೆ ಬೇಕಾದ ಆರೋಗ್ಯ ಸೌಲಭ್ಯವನ್ನ ನಾವೇ ಪಡೆದು ಕೊಳ್ಳುತ್ತೇವೆ. ನ್ಯೂಟ್ರಿಷನ್ ಕಿಟ್ ನಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನವಿಲ್ಲ. ಆ ಹಣವನ್ನ ಕಾರ್ಮಿಕರ ಖಾತೆಗೆ ಜಮಾ ಮಾಡು ಬೇಕೆಂದು ಕಾರ್ಮಿಕರು ಒತ್ತಾಯಿಸಿದರು.
ಕಾರ್ಮಿಕರ ಮನವಿಗೆ ಸ್ಪಂದಿಸಿದ ಕಾರ್ಮಿಕರ ಇಲಾಖೆ ಎಲೆಕ್ಟ್ರಿಷಿಯನ್ ಕಿಟ್, ವೆಲ್ಡಿಂಗ್ ಕಿಟ್ಗಳನ್ನು ನೀಡಿದ್ದು, ಅದರಲ್ಲಿ ಕಾರ್ಮಿಕ ಇಲಾಖೆ ನೀಡಿದ ಯಂತ್ರಗಳ ಕಳಪೆ ಗುಣಮಟ್ಟತಾಗಿತ್ತು, ಕಾರ್ಮಿಕ ಇಲಾಖೆ ಕಾರ್ಮಿಕರಿಗೆ ಸಹಾಯವಾಗುವಂತ ಯೋಜನೆಗಳನ್ನು ಮಾಡುವ ಬದಲಿಗೆ ಯಾವುದೋ ಸಂಸ್ಥೆಯನ್ನ ಉದ್ಧಾರ ಮಾಡುವ ಯೋಜನೆಗಳನ್ನ ಜಾರಿಗೆ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…