ದೊಡ್ಡಬಳ್ಳಾಪುರ ನಗರದ ಕೋರ್ಟ್ ಮುಂಭಾಗದಲ್ಲಿ ಕಟ್ಟಡ ಕಾರ್ಮಿಕರ ಮತ್ತು ಇತರೆ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ(ರಿ) ದಿಂದ ಅಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಕಟ್ಟಡ ಕೂಲಿ ಕಾರ್ಮಿಕರಿಗೆ ಸೇಫ್ಟಿ ಕಿಟ್ನ್ ಬಗ್ಗೆ ತರಬೇತಿಯನ್ನ ನೀಡಲಾಗಿತು.
ತರಬೇತಿಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದರು, ಕಟ್ಟಡ ಕಾರ್ಮಿಕರ ಮತ್ತು ಇತರೆ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಭಾಗ್ಯಲಕ್ಷ್ಮೀ ಎಚ್.ವಿ. ಮಾತನಾಡಿ, ಕಾರ್ಮಿಕ ಇಲಾಖೆ ಈ ಮೊದಲು ನ್ಯೂಟ್ರಿಷನ್ ಕಿಟ್ ಅನ್ನು ವಿತರಿಸಿದ್ದು, ಇದರಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನವಾಗಿಲ್ಲ, ನಮಗೆ ಬೇಕಾದ ಆರೋಗ್ಯ ಸೌಲಭ್ಯವನ್ನ ನಾವೇ ಪಡೆದು ಕೊಳ್ಳುತ್ತೇವೆ. ನ್ಯೂಟ್ರಿಷನ್ ಕಿಟ್ ನಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನವಿಲ್ಲ. ಆ ಹಣವನ್ನ ಕಾರ್ಮಿಕರ ಖಾತೆಗೆ ಜಮಾ ಮಾಡು ಬೇಕೆಂದು ಕಾರ್ಮಿಕರು ಒತ್ತಾಯಿಸಿದರು.
ಕಾರ್ಮಿಕರ ಮನವಿಗೆ ಸ್ಪಂದಿಸಿದ ಕಾರ್ಮಿಕರ ಇಲಾಖೆ ಎಲೆಕ್ಟ್ರಿಷಿಯನ್ ಕಿಟ್, ವೆಲ್ಡಿಂಗ್ ಕಿಟ್ಗಳನ್ನು ನೀಡಿದ್ದು, ಅದರಲ್ಲಿ ಕಾರ್ಮಿಕ ಇಲಾಖೆ ನೀಡಿದ ಯಂತ್ರಗಳ ಕಳಪೆ ಗುಣಮಟ್ಟತಾಗಿತ್ತು, ಕಾರ್ಮಿಕ ಇಲಾಖೆ ಕಾರ್ಮಿಕರಿಗೆ ಸಹಾಯವಾಗುವಂತ ಯೋಜನೆಗಳನ್ನು ಮಾಡುವ ಬದಲಿಗೆ ಯಾವುದೋ ಸಂಸ್ಥೆಯನ್ನ ಉದ್ಧಾರ ಮಾಡುವ ಯೋಜನೆಗಳನ್ನ ಜಾರಿಗೆ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…