ಮಹಾ ಕುಂಭಮೇಳದಲ್ಲಿ ಸರ ಮಾರುತ್ತಿದ್ದ ಇಂದೂರಿನ ಕಣ್ಣಿನ ಚೆಲುವೆ ಮೊನಾಲಿಸಾ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ತಾಗಿ ಟ್ರೆಂಡಿಂಗ್ ಅಲ್ಲಿದ್ದಾಳೆ.
ಅತಿಲೋಕ ಸುಂದರಿ…. ಮೊನಾಲಿಸಾ, ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಹಾರಗಳನ್ನು ಮಾರುತ್ತಿರುವ ಮೋಹಕ ಕಣ್ಣುಗಳ ಸುಂದರಿ. ಆ ಕಂಗಳಿಗೆ ಸೋತವರೆಷ್ಟೋ, ಆ ನಗುವಿಗೆ ಮನಸೋತವರೆಷ್ಟೋ.
ಈಕೆಯ ಹೆಸರು ಮೊನಾಲಿಸ ಅಂತೆ ಸದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಲ್ಲಿರುವ ಹುಡುಗಿ.. ಈಕೆಯ ಕಣ್ಣುಗಳು ಆಕರ್ಷಕವಾಗಿವೆ. ಆಕೆಯ ನಗು ನಿಷ್ಕಲ್ಮಶವಾಗಿದೆ.
ಈಕೆ ಕೋಬ್ರಾ ಜಿಪ್ಸಿ ಜನಾಂಗದ ಹುಡುಗಿ. ಆಲ್ಮೋಸ್ಟ್ ಈ ಜನಾಂಗದ ಎಲ್ಲರಿಗೂ ಇದೇ ರೀತಿಯ ಕಣ್ಣುಗಳು ಇರುತ್ತವೆ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿರುವ ಈ ಹುಡುಗಿಯ ಜನಾಂಗದ ಹಿನ್ನೆಲೆಯನ್ನು ತಿಳಿದುಕೊಳ್ಳದೆ, ಸುಮ್ಮನೇ ಕಣ್ಣುಗಳನ್ನು ವರ್ಣಿಸುತ್ತಾ, ಇಂಥದ್ದೊಂದು ಜನಾಂಗ ಇದೆಯೇ ಎಂಬ ಸಣ್ಣ ಕುತೂಹಲವೂ ನಮ್ಮ ಜನಕ್ಕೆ ಇಲ್ಲವಾಗಿದೆ.
ಇದೀಗ ನೆಟ್ಟಿಗರ ಹಾವಳಿಯಿಂದಾಗಿ ಅವರು ಕುಂಭಮೇಳ ತೊರೆದಿದ್ದಾರೆ ಎನ್ನಲಾಗಿದೆ. ಮಧ್ಯ ಪ್ರದೇಶ ಮೂಲದ ಮೊನಾಲಿಸಾ ರುದ್ರಾಕ್ಷಿ ಮಾಲೆ, ಮಣಿಸರಗಳ ಮಾರಾಟಕ್ಕೆಂದು ಕುಟುಂಬಸ್ಥರೊಂದಿಗೆ ಬಂದಿದ್ದರು. ಆದರೆ ರುದ್ರಾಕ್ಷಿ, ಮಾಲೆ ಖರೀದಿಸಲು ಬರುತ್ತಿದ್ದವರೆಲ್ಲ ಆಕೆ ಜತೆಗೆ ಸೆಲ್ಫಿ, ಫೋಟೋಗೆ ಮುಗಿಬಿದ್ದು, ವ್ಯಾಪಾರಕ್ಕೂ ಅಡ್ಡಿ ಪಡಿಸಿದ್ದಾರೆ. ಹೀಗಾಗಿ ಆಕೆಯನ್ನು ಅವರ ತಂದೆ ಮನೆಗೆ ಕಳಿಸಿದ್ದಾರೆಂದು ಆಕೆಯ ತಂಗಿ ಹೇಳಿದ್ದಾರೆ.
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…