ಮಹಾ ಕುಂಭಮೇಳದಲ್ಲಿ ಸರ ಮಾರುತ್ತಿದ್ದ ಇಂದೂರಿನ ಕಣ್ಣಿನ ಚೆಲುವೆ ಮೊನಾಲಿಸಾ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ತಾಗಿ ಟ್ರೆಂಡಿಂಗ್ ಅಲ್ಲಿದ್ದಾಳೆ.
ಅತಿಲೋಕ ಸುಂದರಿ…. ಮೊನಾಲಿಸಾ, ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಹಾರಗಳನ್ನು ಮಾರುತ್ತಿರುವ ಮೋಹಕ ಕಣ್ಣುಗಳ ಸುಂದರಿ. ಆ ಕಂಗಳಿಗೆ ಸೋತವರೆಷ್ಟೋ, ಆ ನಗುವಿಗೆ ಮನಸೋತವರೆಷ್ಟೋ.
ಈಕೆಯ ಹೆಸರು ಮೊನಾಲಿಸ ಅಂತೆ ಸದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಲ್ಲಿರುವ ಹುಡುಗಿ.. ಈಕೆಯ ಕಣ್ಣುಗಳು ಆಕರ್ಷಕವಾಗಿವೆ. ಆಕೆಯ ನಗು ನಿಷ್ಕಲ್ಮಶವಾಗಿದೆ.
ಈಕೆ ಕೋಬ್ರಾ ಜಿಪ್ಸಿ ಜನಾಂಗದ ಹುಡುಗಿ. ಆಲ್ಮೋಸ್ಟ್ ಈ ಜನಾಂಗದ ಎಲ್ಲರಿಗೂ ಇದೇ ರೀತಿಯ ಕಣ್ಣುಗಳು ಇರುತ್ತವೆ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿರುವ ಈ ಹುಡುಗಿಯ ಜನಾಂಗದ ಹಿನ್ನೆಲೆಯನ್ನು ತಿಳಿದುಕೊಳ್ಳದೆ, ಸುಮ್ಮನೇ ಕಣ್ಣುಗಳನ್ನು ವರ್ಣಿಸುತ್ತಾ, ಇಂಥದ್ದೊಂದು ಜನಾಂಗ ಇದೆಯೇ ಎಂಬ ಸಣ್ಣ ಕುತೂಹಲವೂ ನಮ್ಮ ಜನಕ್ಕೆ ಇಲ್ಲವಾಗಿದೆ.
ಇದೀಗ ನೆಟ್ಟಿಗರ ಹಾವಳಿಯಿಂದಾಗಿ ಅವರು ಕುಂಭಮೇಳ ತೊರೆದಿದ್ದಾರೆ ಎನ್ನಲಾಗಿದೆ. ಮಧ್ಯ ಪ್ರದೇಶ ಮೂಲದ ಮೊನಾಲಿಸಾ ರುದ್ರಾಕ್ಷಿ ಮಾಲೆ, ಮಣಿಸರಗಳ ಮಾರಾಟಕ್ಕೆಂದು ಕುಟುಂಬಸ್ಥರೊಂದಿಗೆ ಬಂದಿದ್ದರು. ಆದರೆ ರುದ್ರಾಕ್ಷಿ, ಮಾಲೆ ಖರೀದಿಸಲು ಬರುತ್ತಿದ್ದವರೆಲ್ಲ ಆಕೆ ಜತೆಗೆ ಸೆಲ್ಫಿ, ಫೋಟೋಗೆ ಮುಗಿಬಿದ್ದು, ವ್ಯಾಪಾರಕ್ಕೂ ಅಡ್ಡಿ ಪಡಿಸಿದ್ದಾರೆ. ಹೀಗಾಗಿ ಆಕೆಯನ್ನು ಅವರ ತಂದೆ ಮನೆಗೆ ಕಳಿಸಿದ್ದಾರೆಂದು ಆಕೆಯ ತಂಗಿ ಹೇಳಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…