ತೆಲಂಗಾಣದ ರಂಗಾರೆಡ್ಡಿಯ ಮಹೇಶ್ವರಂನಲ್ಲಿ ಬೀಗ ಹಾಕಿದ ಮನೆ ಕಳ್ಳತನ ಮಾಡಲು ಬಂದ ಕಳ್ಳನಿಗೆ ಏನೂ ಸಿಗಲಿಲ್ಲ. ಮನೆಯಲ್ಲಿ ಏನೂ ಸಿಗದಿದ್ದಕ್ಕೆ ಬೇಸರದಿಂದ ‘ಒಂದು ರೂಪಾಯಿ ಕೂಡ ಹಾಕಿಲ್ಲ, ನಮಸ್ತೆ ನಿಮಗೆ’ ಎಂದು ಸಿಸಿಟಿವಿ ಮುಂದೆ ಬಂದು ತನ್ನ ಹತಾಶೆ ವ್ಯಕ್ತಪಡಿಸಿದ್ದಾನೆ.
ಕೊನೆಗೆ ಬರಿಕೈಯಲ್ಲಿ ಮನೆಯಿಂದ ಹೊರ ಹೋಗುತ್ತಿರುವಾಗ ಕಳ್ಳ ನೀರಿನ ಬಾಟಲಿ ತೆಗೆದುಕೊಂಡು ಹೋಗಿ ಸಿಸಿಟಿವಿಯಲ್ಲಿ 20 ರೂಪಾಯಿ ಕೊಡುತ್ತಿರುವುದನ್ನು ತೋರಿಸಿ 20 ರೂಪಾಯಿ ನೋಟನ್ನು ಟೇಬಲ್ ಮೇಲೆ ಇಟ್ಟು ಹೋಗಿದ್ದಾನೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…