ತೆಲಂಗಾಣದ ರಂಗಾರೆಡ್ಡಿಯ ಮಹೇಶ್ವರಂನಲ್ಲಿ ಬೀಗ ಹಾಕಿದ ಮನೆ ಕಳ್ಳತನ ಮಾಡಲು ಬಂದ ಕಳ್ಳನಿಗೆ ಏನೂ ಸಿಗಲಿಲ್ಲ. ಮನೆಯಲ್ಲಿ ಏನೂ ಸಿಗದಿದ್ದಕ್ಕೆ ಬೇಸರದಿಂದ ‘ಒಂದು ರೂಪಾಯಿ ಕೂಡ ಹಾಕಿಲ್ಲ, ನಮಸ್ತೆ ನಿಮಗೆ’ ಎಂದು ಸಿಸಿಟಿವಿ ಮುಂದೆ ಬಂದು ತನ್ನ ಹತಾಶೆ ವ್ಯಕ್ತಪಡಿಸಿದ್ದಾನೆ.
ಕೊನೆಗೆ ಬರಿಕೈಯಲ್ಲಿ ಮನೆಯಿಂದ ಹೊರ ಹೋಗುತ್ತಿರುವಾಗ ಕಳ್ಳ ನೀರಿನ ಬಾಟಲಿ ತೆಗೆದುಕೊಂಡು ಹೋಗಿ ಸಿಸಿಟಿವಿಯಲ್ಲಿ 20 ರೂಪಾಯಿ ಕೊಡುತ್ತಿರುವುದನ್ನು ತೋರಿಸಿ 20 ರೂಪಾಯಿ ನೋಟನ್ನು ಟೇಬಲ್ ಮೇಲೆ ಇಟ್ಟು ಹೋಗಿದ್ದಾನೆ.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…