ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಅರೆಸ್ಟ್ ಮಾಡಿ ಪೊಲೀಸ್ ಠಾಣೆಯಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡ ಹೊಗಲಾಗಿದೆ.
2016 ರಲ್ಲಿ ನಾನು ಅಟಿಕಾ ಗೋಲ್ಡ್ ಕಂಪನಿಗೆ ರಾಜೀನಾಮೆ ಮಾಡಿದ್ದೇನೆ. ನ್ಯಾಯಾಲಯ ನಿನ್ನೆಯೂ ಕೂಡ ಒಂದು ಕೇಸ್ ನಲ್ಲಿ ಅಟಿಕಾ ಗೊಲ್ಡ್ ಗೆ ಬಾಬು ನ ಭಾಗಿ ಮಾಡಬೇಡಿ ಎಂದು ಆದೇಶ ಮಾಡಿದೆ. ಆದರೂ, ವಿನಾಕಾರಣ ಪೊಲೀಸರು ನನ್ನನ್ನ ಟಾರ್ಗೆಟ್ ಮಾಡಿ ಸುಳ್ಳು ಕೇಸ್ ದಾಖಲು ಮಾಡ್ತಿದ್ದಾರೆ ಪೊಲೀಸ್ ಠಾಣೆ ಮುಂದೆ ಅಟಿಕಾ ಗೊಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಹೇಳಿಕೆ ನೀಡಿದ್ದಾರೆ.
ಕೆಲ ಕೇಸ್ ಗಳಲ್ಲಿ ನಾನು ತಡೆಯಾಜ್ಞೆ ತಂದಿದ್ದೇನೆ. ಆದರೂ, ನನ್ನನ್ನು ವಿನಾಕಾರಣ ಕೇಸ್ ಗಳಲ್ಲಿ ಸಿಕ್ಕಿಸೋ ಸಂಚು ನಡೆಯುತ್ತಿದೆ. ಇದು ರಾಜಕೀಯ ಪಿತೂರಿ ಎಂದು ಆರೋಪಿಸಿದ್ದಾರೆ.
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…