ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಅರೆಸ್ಟ್ ಮಾಡಿ ಪೊಲೀಸ್ ಠಾಣೆಯಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡ ಹೊಗಲಾಗಿದೆ.
2016 ರಲ್ಲಿ ನಾನು ಅಟಿಕಾ ಗೋಲ್ಡ್ ಕಂಪನಿಗೆ ರಾಜೀನಾಮೆ ಮಾಡಿದ್ದೇನೆ. ನ್ಯಾಯಾಲಯ ನಿನ್ನೆಯೂ ಕೂಡ ಒಂದು ಕೇಸ್ ನಲ್ಲಿ ಅಟಿಕಾ ಗೊಲ್ಡ್ ಗೆ ಬಾಬು ನ ಭಾಗಿ ಮಾಡಬೇಡಿ ಎಂದು ಆದೇಶ ಮಾಡಿದೆ. ಆದರೂ, ವಿನಾಕಾರಣ ಪೊಲೀಸರು ನನ್ನನ್ನ ಟಾರ್ಗೆಟ್ ಮಾಡಿ ಸುಳ್ಳು ಕೇಸ್ ದಾಖಲು ಮಾಡ್ತಿದ್ದಾರೆ ಪೊಲೀಸ್ ಠಾಣೆ ಮುಂದೆ ಅಟಿಕಾ ಗೊಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಹೇಳಿಕೆ ನೀಡಿದ್ದಾರೆ.
ಕೆಲ ಕೇಸ್ ಗಳಲ್ಲಿ ನಾನು ತಡೆಯಾಜ್ಞೆ ತಂದಿದ್ದೇನೆ. ಆದರೂ, ನನ್ನನ್ನು ವಿನಾಕಾರಣ ಕೇಸ್ ಗಳಲ್ಲಿ ಸಿಕ್ಕಿಸೋ ಸಂಚು ನಡೆಯುತ್ತಿದೆ. ಇದು ರಾಜಕೀಯ ಪಿತೂರಿ ಎಂದು ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…