ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಅರೆಸ್ಟ್ ಮಾಡಿ ಪೊಲೀಸ್ ಠಾಣೆಯಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡ ಹೊಗಲಾಗಿದೆ.
2016 ರಲ್ಲಿ ನಾನು ಅಟಿಕಾ ಗೋಲ್ಡ್ ಕಂಪನಿಗೆ ರಾಜೀನಾಮೆ ಮಾಡಿದ್ದೇನೆ. ನ್ಯಾಯಾಲಯ ನಿನ್ನೆಯೂ ಕೂಡ ಒಂದು ಕೇಸ್ ನಲ್ಲಿ ಅಟಿಕಾ ಗೊಲ್ಡ್ ಗೆ ಬಾಬು ನ ಭಾಗಿ ಮಾಡಬೇಡಿ ಎಂದು ಆದೇಶ ಮಾಡಿದೆ. ಆದರೂ, ವಿನಾಕಾರಣ ಪೊಲೀಸರು ನನ್ನನ್ನ ಟಾರ್ಗೆಟ್ ಮಾಡಿ ಸುಳ್ಳು ಕೇಸ್ ದಾಖಲು ಮಾಡ್ತಿದ್ದಾರೆ ಪೊಲೀಸ್ ಠಾಣೆ ಮುಂದೆ ಅಟಿಕಾ ಗೊಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಹೇಳಿಕೆ ನೀಡಿದ್ದಾರೆ.
ಕೆಲ ಕೇಸ್ ಗಳಲ್ಲಿ ನಾನು ತಡೆಯಾಜ್ಞೆ ತಂದಿದ್ದೇನೆ. ಆದರೂ, ನನ್ನನ್ನು ವಿನಾಕಾರಣ ಕೇಸ್ ಗಳಲ್ಲಿ ಸಿಕ್ಕಿಸೋ ಸಂಚು ನಡೆಯುತ್ತಿದೆ. ಇದು ರಾಜಕೀಯ ಪಿತೂರಿ ಎಂದು ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…