ಶ್ರೀ ಮುತ್ಯಾಲಮ್ಮ ಸೇವಾ ಸಮಿತಿ ಮತ್ತು ನವಜ್ಯೋತಿ ಕಲಾ ಸಂಘದ ವತಿಯಿಂದ ದೊಡ್ಡಬಳ್ಳಾಪುರ ನಗರದ ಕನಕದಾಸ ರಸ್ತೆಯ ಕನಕದಾಸನಗರದಲ್ಲಿ ಪಂಚ ಮಾತೆಯರ ಉತ್ಸವ ವಿಜೃಂಭಣೆಯಿಂದ ಜರುಗಿತು.
ಮುತ್ಯಾಲಮ್ಮ, ದೊಡ್ಡಮ್ಮದೇವಿ, ಲಕ್ಷ್ಮಿದೇವಿ, ದೇವನಹಳ್ಳಿ ಶ್ರೀ ಚೌಡೇಶ್ವರಿ ದೇವಿ, ಕಲ್ಲುಪೇಟೆ ಮಾರಮ್ಮದೇವಿಯವರ ಉತ್ಸವ ಮೂರ್ತಿಗಳಿಗೆ ವಿವಿಧ ಪುಷ್ಪಗಳ ಹೂವಿನ ಅಲಂಕಾರ, ದೀಪಾಲಂಕಾರ, ವಿವಿಧ ಹೋಮ, ಪೂಜೆ ಪುನಸ್ಕಾರ ಅದ್ಧೂರಿಯಾಗಿ ನೆರವೇರಿಸಲಾಯಿತು.
ತಾಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ಪಂಚ ಮಾತೆಯರ ದರ್ಶನ ಪಡೆದು ಪುನೀತರಾದರು. ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಗಿತ್ತು.
ಈ ವೇಳೆ ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ಈ ವೇಳೆ ಉದಯ್, ಶ್ರೇಯಸ್, ಭರತ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…