ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಚಿಕ್ಕಮಧುರೆ ವತಿಯಿಂದ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮ ದೇವಾಲಯದ ಬಳಿ 101 ಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು.
ಎಲ್ಲರಿಗೂ ಒಳ್ಳೆಯದನ್ನು ಬಯಸಿ, ಉತ್ತಮ ಮಳೆ ಬೆಳೆ ಆಗಲೆಂದು, ಊರಿಗೆ ಯಾವುದೇ ವಿಘ್ನಗಳು ಎದರುಗಾಬಾರದು ಎಂದು 101 ಗಣಪತಿ ಮೂರ್ತಿಗಳನ್ನು ಒಂದೆಡೆ ಪ್ರತಿಷ್ಠಾಪಿಸಲಾಗಿದೆ.
ಮೊದಲನೇ ವರ್ಷದ ಗಣಪತಿ ಉತ್ಸವವನ್ನು ಸೆ.16ರಿಂದ ಅ.3ರವರೆಗೆ ಆಯೋಜಿಸಲಾಗಿದ್ದು, ಪ್ರತಿನಿತ್ಯ ವಾದ್ಯಗೋಷ್ಠಿ, ಮಕ್ಕಳ ನೃತ್ಯ, ಭಕ್ತಿ ಗೀತೆಗಳು ಸೇರಿದಂತೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಈ ವೇಳೆ ರೈಲ್ವೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್ ಮಲ್ಲಯ್ಯ, ಕನಸವಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಟಿ.ವಿಜಯ ಕುಮಾರ್, ಗಣೇಶ ಸೇವಾ ಸಮಿತಿ ಅಧ್ಯಕ್ಷ ರೇಣುಕಾ ಪ್ರಸಾದ್, ವಿ.ಎಸ್.ಎಸ್.ಎನ್ ಮಾಜಿ ನಿರ್ದೇಶಕ ವಿಶ್ವನಾಥ್, ಕನಸವಾಡಿ ಗ್ರಾ ಪಂ ಮಾಜಿ ಸದಸ್ಯ ವಿರೂಪಾಕ್ಷಯ್ಯ, ಬಿಜೆಪಿ ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್, ಮುಖಂಡರಾದ ನಾರಾಯಣ ನಾಯ್ಕ್, ಶಿವು ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…