ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಚಿಕ್ಕಮಧುರೆ ವತಿಯಿಂದ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮ ದೇವಾಲಯದ ಬಳಿ 101 ಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು.
ಎಲ್ಲರಿಗೂ ಒಳ್ಳೆಯದನ್ನು ಬಯಸಿ, ಉತ್ತಮ ಮಳೆ ಬೆಳೆ ಆಗಲೆಂದು, ಊರಿಗೆ ಯಾವುದೇ ವಿಘ್ನಗಳು ಎದರುಗಾಬಾರದು ಎಂದು 101 ಗಣಪತಿ ಮೂರ್ತಿಗಳನ್ನು ಒಂದೆಡೆ ಪ್ರತಿಷ್ಠಾಪಿಸಲಾಗಿದೆ.
ಮೊದಲನೇ ವರ್ಷದ ಗಣಪತಿ ಉತ್ಸವವನ್ನು ಸೆ.16ರಿಂದ ಅ.3ರವರೆಗೆ ಆಯೋಜಿಸಲಾಗಿದ್ದು, ಪ್ರತಿನಿತ್ಯ ವಾದ್ಯಗೋಷ್ಠಿ, ಮಕ್ಕಳ ನೃತ್ಯ, ಭಕ್ತಿ ಗೀತೆಗಳು ಸೇರಿದಂತೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಈ ವೇಳೆ ರೈಲ್ವೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್ ಮಲ್ಲಯ್ಯ, ಕನಸವಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಟಿ.ವಿಜಯ ಕುಮಾರ್, ಗಣೇಶ ಸೇವಾ ಸಮಿತಿ ಅಧ್ಯಕ್ಷ ರೇಣುಕಾ ಪ್ರಸಾದ್, ವಿ.ಎಸ್.ಎಸ್.ಎನ್ ಮಾಜಿ ನಿರ್ದೇಶಕ ವಿಶ್ವನಾಥ್, ಕನಸವಾಡಿ ಗ್ರಾ ಪಂ ಮಾಜಿ ಸದಸ್ಯ ವಿರೂಪಾಕ್ಷಯ್ಯ, ಬಿಜೆಪಿ ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್, ಮುಖಂಡರಾದ ನಾರಾಯಣ ನಾಯ್ಕ್, ಶಿವು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…