ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಚಿಕ್ಕಮಧುರೆ ವತಿಯಿಂದ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮ ದೇವಾಲಯದ ಬಳಿ 101 ಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು.
ಎಲ್ಲರಿಗೂ ಒಳ್ಳೆಯದನ್ನು ಬಯಸಿ, ಉತ್ತಮ ಮಳೆ ಬೆಳೆ ಆಗಲೆಂದು, ಊರಿಗೆ ಯಾವುದೇ ವಿಘ್ನಗಳು ಎದರುಗಾಬಾರದು ಎಂದು 101 ಗಣಪತಿ ಮೂರ್ತಿಗಳನ್ನು ಒಂದೆಡೆ ಪ್ರತಿಷ್ಠಾಪಿಸಲಾಗಿದೆ.
ಮೊದಲನೇ ವರ್ಷದ ಗಣಪತಿ ಉತ್ಸವವನ್ನು ಸೆ.16ರಿಂದ ಅ.3ರವರೆಗೆ ಆಯೋಜಿಸಲಾಗಿದ್ದು, ಪ್ರತಿನಿತ್ಯ ವಾದ್ಯಗೋಷ್ಠಿ, ಮಕ್ಕಳ ನೃತ್ಯ, ಭಕ್ತಿ ಗೀತೆಗಳು ಸೇರಿದಂತೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಈ ವೇಳೆ ರೈಲ್ವೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್ ಮಲ್ಲಯ್ಯ, ಕನಸವಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಟಿ.ವಿಜಯ ಕುಮಾರ್, ಗಣೇಶ ಸೇವಾ ಸಮಿತಿ ಅಧ್ಯಕ್ಷ ರೇಣುಕಾ ಪ್ರಸಾದ್, ವಿ.ಎಸ್.ಎಸ್.ಎನ್ ಮಾಜಿ ನಿರ್ದೇಶಕ ವಿಶ್ವನಾಥ್, ಕನಸವಾಡಿ ಗ್ರಾ ಪಂ ಮಾಜಿ ಸದಸ್ಯ ವಿರೂಪಾಕ್ಷಯ್ಯ, ಬಿಜೆಪಿ ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್, ಮುಖಂಡರಾದ ನಾರಾಯಣ ನಾಯ್ಕ್, ಶಿವು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…