ಕನಸವಾಡಿ ಗ್ರಾ.ಪಂ ಉಪಾಧ್ಯಕ್ಷರಾಗಿ ಶೋಭಾ ಕೃಷ್ಣಮೂರ್ತಿ ಅವಿರೋಧ ಆಯ್ಕೆಯಾಗಿದ್ದು, ಗಣ್ಯರು ಹೂಮಾಲೆ ಹಾಕಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಹಿಂದೆ ರಾಜಣ್ಣ ಉಪಾಧ್ಯಕ್ಷರಾಗಿದ್ದರು. ಇವರು ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಇಂದು ಶೋಭಾ ಕೃಷ್ಣಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸದ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೌಭಾಗ್ಯರವರು ಮುಂದುವರಿದಿದ್ದಾರೆ..
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷರು ಹಾಗೂ ಉಪಾಧ್ಯಕ್ಷರು ವಿಎಸ್ ಎಸ್ ಎನ್ ಕನಸವಾಡಿ ಮಂಜುನಾಥ ಟಿ, ಜಿ.ಪಂ ಮಾಜಿ ಸದಸ್ಯ ಹಾಗೂ ವಕೀಲ ದಯಾನಂದ ಸ್ವಾಮಿ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…