ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ಕನಸವಾಡಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ಜೂನ್ 6ರ ಬೆಳಗ್ಗೆ 10ರಿಂದ ಸಂಜೆ 5:30 ರವರಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ, ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ದೊಡ್ಡಬಳ್ಳಾಪುರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್, ಕಾರ್ಯ ಮತ್ತು ಪಾಲನ ಗ್ರಾಮೀಣ ಉಪ ವಿಭಾಗ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವ ಯಾವ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತ
ದೊಡ್ಡಬಳ್ಳಾಪುರ ತಾಲ್ಲೂಕು ವ್ಯಾಪ್ತಿಯ ಕನಸವಾಡಿ, ಮದುರೆ, ಕಾಡನೂರು, ನಾಗೇನಹಳ್ಳಿ, ಕಾಡನೂರುಪಾಳ್ಯ ಚನ್ನಾದೇವಿಅಗ್ರಾಹಾರ, ಕಾರೇಪುರ, ಮದಗೋಂಡನಹಳ್ಳಿ, ಹೊನ್ನಾದೇವಿಪುರ, ಹೊನ್ನಾವಾರ, ಕಾರೇಪುರ, ರಾಮದೇವನಹಳ್ಳಿ, ಗಂಡ್ರಗೊಳಿಪುರ, ಕನ್ನಮಂಗಲ, ಬೀರಯ್ಯನಪಾಳ್ಯ, ಕೇಂಜಿಗನಹಳ್ಳಿ, ಬಂಡಯ್ಯನಪಾಳ್ಯ, ಕೋಡಿಹಳ್ಳಿ, ಮಲೋಹಳ್ಳಿ, ಭದ್ರಾಪುರ ಶಾಸ್ತ್ರೀಪಾಳ್ಯ, ಮುಪ್ಪಡಿಘಟ್ಟ, ಕಮ್ಮಸಂದ್ರ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ರ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಹಾಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…