ಕನಸವಾಡಿ ವಿದ್ಯುತ್ ಉಪಕೇಂದ್ರದಲ್ಲಿ ಮಾಸಿಕ ನಿರ್ವಹಣಾ ಕಾರ್ಯ: ಕನಸವಾಡಿ ವ್ಯಾಪ್ತಿಯಲ್ಲಿ ಜೂನ್ 6ರಂದು ವಿದ್ಯುತ್ ಅಡಚಣೆ

ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ಕನಸವಾಡಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್‌ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ಜೂನ್ 6ರ ಬೆಳಗ್ಗೆ 10ರಿಂದ ಸಂಜೆ 5:30 ರವರಿಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ, ಆದ್ದರಿಂದ ವಿದ್ಯುತ್‌ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ದೊಡ್ಡಬಳ್ಳಾಪುರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್, ಕಾರ್ಯ ಮತ್ತು ಪಾಲನ ಗ್ರಾಮೀಣ ಉಪ ವಿಭಾಗ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ ಯಾವ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತ

ದೊಡ್ಡಬಳ್ಳಾಪುರ ತಾಲ್ಲೂಕು ವ್ಯಾಪ್ತಿಯ ಕನಸವಾಡಿ, ಮದುರೆ, ಕಾಡನೂರು, ನಾಗೇನಹಳ್ಳಿ, ಕಾಡನೂರುಪಾಳ್ಯ ಚನ್ನಾದೇವಿಅಗ್ರಾಹಾರ, ಕಾರೇಪುರ, ಮದಗೋಂಡನಹಳ್ಳಿ, ಹೊನ್ನಾದೇವಿಪುರ, ಹೊನ್ನಾವಾರ, ಕಾರೇಪುರ, ರಾಮದೇವನಹಳ್ಳಿ, ಗಂಡ್ರಗೊಳಿಪುರ, ಕನ್ನಮಂಗಲ, ಬೀರಯ್ಯನಪಾಳ್ಯ, ಕೇಂಜಿಗನಹಳ್ಳಿ, ಬಂಡಯ್ಯನಪಾಳ್ಯ, ಕೋಡಿಹಳ್ಳಿ, ಮಲೋಹಳ್ಳಿ, ಭದ್ರಾಪುರ ಶಾಸ್ತ್ರೀಪಾಳ್ಯ, ಮುಪ್ಪಡಿಘಟ್ಟ, ಕಮ್ಮಸಂದ್ರ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ರ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಹಾಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ

Ramesh Babu

Journalist

Recent Posts

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

20 minutes ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

4 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

11 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

14 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago