ಕನಸವಾಡಿ ವಿದ್ಯುತ್ ಉಪಕೇಂದ್ರದಲ್ಲಿ ಮಾಸಿಕ ನಿರ್ವಹಣಾ ಕಾರ್ಯ: ಕನಸವಾಡಿ ವ್ಯಾಪ್ತಿಯಲ್ಲಿ ಜೂನ್ 6ರಂದು ವಿದ್ಯುತ್ ಅಡಚಣೆ

ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ಕನಸವಾಡಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್‌ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ಜೂನ್ 6ರ ಬೆಳಗ್ಗೆ 10ರಿಂದ ಸಂಜೆ 5:30 ರವರಿಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ, ಆದ್ದರಿಂದ ವಿದ್ಯುತ್‌ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ದೊಡ್ಡಬಳ್ಳಾಪುರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್, ಕಾರ್ಯ ಮತ್ತು ಪಾಲನ ಗ್ರಾಮೀಣ ಉಪ ವಿಭಾಗ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ ಯಾವ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತ

ದೊಡ್ಡಬಳ್ಳಾಪುರ ತಾಲ್ಲೂಕು ವ್ಯಾಪ್ತಿಯ ಕನಸವಾಡಿ, ಮದುರೆ, ಕಾಡನೂರು, ನಾಗೇನಹಳ್ಳಿ, ಕಾಡನೂರುಪಾಳ್ಯ ಚನ್ನಾದೇವಿಅಗ್ರಾಹಾರ, ಕಾರೇಪುರ, ಮದಗೋಂಡನಹಳ್ಳಿ, ಹೊನ್ನಾದೇವಿಪುರ, ಹೊನ್ನಾವಾರ, ಕಾರೇಪುರ, ರಾಮದೇವನಹಳ್ಳಿ, ಗಂಡ್ರಗೊಳಿಪುರ, ಕನ್ನಮಂಗಲ, ಬೀರಯ್ಯನಪಾಳ್ಯ, ಕೇಂಜಿಗನಹಳ್ಳಿ, ಬಂಡಯ್ಯನಪಾಳ್ಯ, ಕೋಡಿಹಳ್ಳಿ, ಮಲೋಹಳ್ಳಿ, ಭದ್ರಾಪುರ ಶಾಸ್ತ್ರೀಪಾಳ್ಯ, ಮುಪ್ಪಡಿಘಟ್ಟ, ಕಮ್ಮಸಂದ್ರ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ರ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಹಾಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

58 minutes ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

11 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

12 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

21 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago