2025-26 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ರಾಗಿಯನ್ನು ಪ್ರತಿ ಕ್ವಿಂಟಾಲ್ಗೆ ₹4,886 ರಂತೆ ಖರೀದಿಸಲಾಗುತ್ತಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ರಾಗಿ ಬೆಳೆಗಾರರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ.
ಕ್ಷೇತ್ರದ ರೈತರು ಎಪಿಎಂಸಿಯ ಯಾರ್ಡ್ನ ರೈತ ಭವನ ಕೇಂದ್ರದಲ್ಲಿ ಮತ್ತು ಸಾಸಲು ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಫ್ರೂಟ್ಸ್ ಗುರುತಿನ ಸಂಖ್ಯೆಯ ಜೊತೆಗೆ ಆಧಾರ್ ಕಾರ್ಡ್ ದಾಖಲಾತಿಗಳನ್ನು ನೀಡಿ ನೋಂದಣಿ ಮಾಡಿಸಬಹುದು ಎಂದು ಹೇಳಿದ್ದಾರೆ.
ನೋಂದಣಿಯು 12 ಡಿಸೆಂಬರ್ 2025 ರ ವರೆಗೆ ನಡೆಯಲಿದ್ದು, ಖರೀದಿ ಕಾರ್ಯವು 1 ಜನವರಿ 2026 ರಿಂದ ಪ್ರಾರಂಭಗೊಂಡು 31 ಮಾರ್ಚ್ 2026 ರ ವರೆಗೆ ನಡೆಯಲಿದೆ ಎಂದರು.
ಕಳೆದ 2 ವರ್ಷಗಳಿಂದ ಇಡೀ ರಾಜ್ಯದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಅತಿ ಹೆಚ್ಚು ರಾಗಿ ನೀಡಿದೆ. ಕೇಂದ್ರ ಸರ್ಕಾರ ಈ ಬಾರಿಯೂ ಉತ್ತಮ ಬೆಲೆ ನಿಗದಿಪಡಿಸಿದ್ದು, ಕ್ಷೇತ್ರದ ರೈತರು ನೋಂದಣಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರುತ್ತೇನೆ ಎಂದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…