Categories: ಸಿನಿಮಾ

ಕನ್ನಡದ ಹುಡುಗ ಹಿಂದಿಯಲ್ಲಿ ಮಾಸ್‌ ಡೈರಕ್ಟರ್‌ ಆಗಿ ಮಿಂಚಿಂಗ್..!

ಸಿನಿಮಾ ರಂಗವೇ ಹಾಗೆ ಎತ್ತಕಡೆ ಯಾರನ್ನ ಕೈಬಿಸಿ ಕರೆಯುತ್ತೊ ಗೊತ್ತೇ ಆಗಲ್ಲ. ಸಿನಿಮಾ ಒಂದು ಕಲರ್‌ ಫುಲ್‌ ದುನಿಯಾ ರಾತ್ರೋ ರಾತ್ರಿ ಸ್ಟಾರ್‌ ಆಗಿ ಮಿಂಚಿದವರು ಎಷ್ಟೋ ಮಂದಿ ಅವಕಾಶಕ್ಕಾಗಿ ಅಲೆದು-ಅಲೆದು ಚಪ್ಪಲಿ ಸವಿಸಿದವರು ಎಷ್ಟೋ ಮಂದಿ. ಇಷ್ಟೆಲ್ಲಾ ಪೀಠಿಕೆ ಹಾಕೊದಕ್ಕೆ ಕಾರಣ ಇದೆ, ಕನ್ನಡ ಹುಡುಗ ಹಿಂದಿ ಸಿನಿಮಾ ಮಾಡಿ ಕನ್ನಡ ಕಂಪನ್ನ ಬೇರೆ ರಾಜ್ಯಗಳಲ್ಲೂ ಬೀರುಲು ಮುಂದಾಗಿದ್ದಾರೆ. ʼಇಖ್ರಾ’ ಅನ್ನೋ ಹಿಂದಿ ಸಿನಿಮಾವನ್ನ ಅನೀಲ್ ಕೋನಾ ದೇವಸೋತ್ ನಿರ್ದೇಶನ ಮಾಡಿದ್ದಾರೆ.

ಚಿತ್ರಿಕರಣ ಮುಗಿಸಿ, ಕೆಲ ಸಾಂಗ್‌ ಶೂಟಿಂಗ್‌ ಅಷ್ಟೇ ಬಾಕಿ ಉಳಿದೆ. ನಿರ್ದೆಶನ, ಕಥೆ, ಚಿತ್ರಿಕಥೆ, ಸಂಭಾಷಣೆ, ಡೈಲಾಗ್‌ ರೈಟಿಂಗ್‌, ಅನೀಲ್ ಕೊನಾ ದೇವಸೋತ್‌ ಮಾಡಿದ್ದಾರೆ. ಈ ಸಿನಿಮಾದಲ್ಲಿ ದೊಡ್ಡ ತಾರ ಬಳಗವೇ ಇದೆ. ವಿನೋದ್‌ ರೈನಾ, ಪ್ರೀಯಾ ಶುಕ್ಲಾ, ಪೂಜಾ ಪ್ರಾಜಾಪತ್‌, ಶರತ್‌ ಅಲಿ, ದೀಲಿಪ್‌ ರಾತೋಡ್‌, ಆಶೀಸ್‌ ಪತಾಕ್‌, ಅಜಿತ್‌ ಸಾಜಿ, ಗಿಬಿನ್‌ ಜಿರೋಜಿ ಸೇರಿದಂತೆ ದೊಡ್ಡ ತಾರ ಬಳಗವೆ ಇದೆ. ಈ ಸಿನಿಮಾಗೆ ಅನೀಲ್ ಕೋನಾ ದೇವಸೋತ್ ಬಂಡವಾಳ ಹೂಡಿದ್ದು, ರಿತೇಶ್‌ ಕುಮಾರ್‌, ರಮೇಶ್‌ ಮಾಲಿ ಸಹ ನಿರ್ಮಾಪಕರಾಗಿದ್ದಾರೆ. ಈ ಸಿನಿಮಾಗೆ ಕವಲೇಶ್‌ ಮಾಲಿ ಅದ್ಭುತ ಛಾಯಾಗ್ರಹಣ ಮಾಡಿದ್ದಾರೆ.

ಸಿನಿಮಾ ಚಿತ್ರೀಕರಣ ಕಂಪ್ಲೀಟ್‌ ಆಗಿದ್ದು, ಕೆಲ ಸಾಂಗ್‌ ಶೂಟಿಂಗ್ ಬಾಕಿ ಇದೆ. ಜೂನ್‌ ೨೨ರಿಂದ ಶೂಟಿಂಗ್‌ ಆರಂಭಿಸಿದ ಚಿತ್ರತಂಡ ರಾಜಸ್ಥಾನ್‌, ಹೈದ್ರಾಬಾದ, ಕೇರಳದಲ್ಲಿ ಚಿತ್ರಿಕರಣ ಮಾಡಿದೆ. ಈ ಚಿತ್ರ ಮಹಿಳೆಯ ಬದುಕಿನ ಹೋರಾಟವನ್ನ ಕೇಂದ್ರಿಕರಿಸಿ ಚಿತ್ರಕಥೆಯನ್ನ ಹೆಣೆಯಾಲಾಗಿದೆ. ಇನ್ನೇನು ಶೀಘ್ರದಲ್ಲೇ ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಮುಂದಾಗಿದೆ.

Ramesh Babu

Journalist

Share
Published by
Ramesh Babu

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

6 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

8 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

20 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

23 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago