ಸಿನಿಮಾ ರಂಗವೇ ಹಾಗೆ ಎತ್ತಕಡೆ ಯಾರನ್ನ ಕೈಬಿಸಿ ಕರೆಯುತ್ತೊ ಗೊತ್ತೇ ಆಗಲ್ಲ. ಸಿನಿಮಾ ಒಂದು ಕಲರ್ ಫುಲ್ ದುನಿಯಾ ರಾತ್ರೋ ರಾತ್ರಿ ಸ್ಟಾರ್ ಆಗಿ ಮಿಂಚಿದವರು ಎಷ್ಟೋ ಮಂದಿ ಅವಕಾಶಕ್ಕಾಗಿ ಅಲೆದು-ಅಲೆದು ಚಪ್ಪಲಿ ಸವಿಸಿದವರು ಎಷ್ಟೋ ಮಂದಿ. ಇಷ್ಟೆಲ್ಲಾ ಪೀಠಿಕೆ ಹಾಕೊದಕ್ಕೆ ಕಾರಣ ಇದೆ, ಕನ್ನಡ ಹುಡುಗ ಹಿಂದಿ ಸಿನಿಮಾ ಮಾಡಿ ಕನ್ನಡ ಕಂಪನ್ನ ಬೇರೆ ರಾಜ್ಯಗಳಲ್ಲೂ ಬೀರುಲು ಮುಂದಾಗಿದ್ದಾರೆ. ʼಇಖ್ರಾ’ ಅನ್ನೋ ಹಿಂದಿ ಸಿನಿಮಾವನ್ನ ಅನೀಲ್ ಕೋನಾ ದೇವಸೋತ್ ನಿರ್ದೇಶನ ಮಾಡಿದ್ದಾರೆ.
ಚಿತ್ರಿಕರಣ ಮುಗಿಸಿ, ಕೆಲ ಸಾಂಗ್ ಶೂಟಿಂಗ್ ಅಷ್ಟೇ ಬಾಕಿ ಉಳಿದೆ. ನಿರ್ದೆಶನ, ಕಥೆ, ಚಿತ್ರಿಕಥೆ, ಸಂಭಾಷಣೆ, ಡೈಲಾಗ್ ರೈಟಿಂಗ್, ಅನೀಲ್ ಕೊನಾ ದೇವಸೋತ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ದೊಡ್ಡ ತಾರ ಬಳಗವೇ ಇದೆ. ವಿನೋದ್ ರೈನಾ, ಪ್ರೀಯಾ ಶುಕ್ಲಾ, ಪೂಜಾ ಪ್ರಾಜಾಪತ್, ಶರತ್ ಅಲಿ, ದೀಲಿಪ್ ರಾತೋಡ್, ಆಶೀಸ್ ಪತಾಕ್, ಅಜಿತ್ ಸಾಜಿ, ಗಿಬಿನ್ ಜಿರೋಜಿ ಸೇರಿದಂತೆ ದೊಡ್ಡ ತಾರ ಬಳಗವೆ ಇದೆ. ಈ ಸಿನಿಮಾಗೆ ಅನೀಲ್ ಕೋನಾ ದೇವಸೋತ್ ಬಂಡವಾಳ ಹೂಡಿದ್ದು, ರಿತೇಶ್ ಕುಮಾರ್, ರಮೇಶ್ ಮಾಲಿ ಸಹ ನಿರ್ಮಾಪಕರಾಗಿದ್ದಾರೆ. ಈ ಸಿನಿಮಾಗೆ ಕವಲೇಶ್ ಮಾಲಿ ಅದ್ಭುತ ಛಾಯಾಗ್ರಹಣ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…