Categories: ಸಿನಿಮಾ

ಕನ್ನಡದ ಹುಡುಗ ಹಿಂದಿಯಲ್ಲಿ ಮಾಸ್‌ ಡೈರಕ್ಟರ್‌ ಆಗಿ ಮಿಂಚಿಂಗ್..!

ಸಿನಿಮಾ ರಂಗವೇ ಹಾಗೆ ಎತ್ತಕಡೆ ಯಾರನ್ನ ಕೈಬಿಸಿ ಕರೆಯುತ್ತೊ ಗೊತ್ತೇ ಆಗಲ್ಲ. ಸಿನಿಮಾ ಒಂದು ಕಲರ್‌ ಫುಲ್‌ ದುನಿಯಾ ರಾತ್ರೋ ರಾತ್ರಿ ಸ್ಟಾರ್‌ ಆಗಿ ಮಿಂಚಿದವರು ಎಷ್ಟೋ ಮಂದಿ ಅವಕಾಶಕ್ಕಾಗಿ ಅಲೆದು-ಅಲೆದು ಚಪ್ಪಲಿ ಸವಿಸಿದವರು ಎಷ್ಟೋ ಮಂದಿ. ಇಷ್ಟೆಲ್ಲಾ ಪೀಠಿಕೆ ಹಾಕೊದಕ್ಕೆ ಕಾರಣ ಇದೆ, ಕನ್ನಡ ಹುಡುಗ ಹಿಂದಿ ಸಿನಿಮಾ ಮಾಡಿ ಕನ್ನಡ ಕಂಪನ್ನ ಬೇರೆ ರಾಜ್ಯಗಳಲ್ಲೂ ಬೀರುಲು ಮುಂದಾಗಿದ್ದಾರೆ. ʼಇಖ್ರಾ’ ಅನ್ನೋ ಹಿಂದಿ ಸಿನಿಮಾವನ್ನ ಅನೀಲ್ ಕೋನಾ ದೇವಸೋತ್ ನಿರ್ದೇಶನ ಮಾಡಿದ್ದಾರೆ.

ಚಿತ್ರಿಕರಣ ಮುಗಿಸಿ, ಕೆಲ ಸಾಂಗ್‌ ಶೂಟಿಂಗ್‌ ಅಷ್ಟೇ ಬಾಕಿ ಉಳಿದೆ. ನಿರ್ದೆಶನ, ಕಥೆ, ಚಿತ್ರಿಕಥೆ, ಸಂಭಾಷಣೆ, ಡೈಲಾಗ್‌ ರೈಟಿಂಗ್‌, ಅನೀಲ್ ಕೊನಾ ದೇವಸೋತ್‌ ಮಾಡಿದ್ದಾರೆ. ಈ ಸಿನಿಮಾದಲ್ಲಿ ದೊಡ್ಡ ತಾರ ಬಳಗವೇ ಇದೆ. ವಿನೋದ್‌ ರೈನಾ, ಪ್ರೀಯಾ ಶುಕ್ಲಾ, ಪೂಜಾ ಪ್ರಾಜಾಪತ್‌, ಶರತ್‌ ಅಲಿ, ದೀಲಿಪ್‌ ರಾತೋಡ್‌, ಆಶೀಸ್‌ ಪತಾಕ್‌, ಅಜಿತ್‌ ಸಾಜಿ, ಗಿಬಿನ್‌ ಜಿರೋಜಿ ಸೇರಿದಂತೆ ದೊಡ್ಡ ತಾರ ಬಳಗವೆ ಇದೆ. ಈ ಸಿನಿಮಾಗೆ ಅನೀಲ್ ಕೋನಾ ದೇವಸೋತ್ ಬಂಡವಾಳ ಹೂಡಿದ್ದು, ರಿತೇಶ್‌ ಕುಮಾರ್‌, ರಮೇಶ್‌ ಮಾಲಿ ಸಹ ನಿರ್ಮಾಪಕರಾಗಿದ್ದಾರೆ. ಈ ಸಿನಿಮಾಗೆ ಕವಲೇಶ್‌ ಮಾಲಿ ಅದ್ಭುತ ಛಾಯಾಗ್ರಹಣ ಮಾಡಿದ್ದಾರೆ.

ಸಿನಿಮಾ ಚಿತ್ರೀಕರಣ ಕಂಪ್ಲೀಟ್‌ ಆಗಿದ್ದು, ಕೆಲ ಸಾಂಗ್‌ ಶೂಟಿಂಗ್ ಬಾಕಿ ಇದೆ. ಜೂನ್‌ ೨೨ರಿಂದ ಶೂಟಿಂಗ್‌ ಆರಂಭಿಸಿದ ಚಿತ್ರತಂಡ ರಾಜಸ್ಥಾನ್‌, ಹೈದ್ರಾಬಾದ, ಕೇರಳದಲ್ಲಿ ಚಿತ್ರಿಕರಣ ಮಾಡಿದೆ. ಈ ಚಿತ್ರ ಮಹಿಳೆಯ ಬದುಕಿನ ಹೋರಾಟವನ್ನ ಕೇಂದ್ರಿಕರಿಸಿ ಚಿತ್ರಕಥೆಯನ್ನ ಹೆಣೆಯಾಲಾಗಿದೆ. ಇನ್ನೇನು ಶೀಘ್ರದಲ್ಲೇ ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಮುಂದಾಗಿದೆ.

Ramesh Babu

Journalist

Share
Published by
Ramesh Babu

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

4 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago