Categories: ಸಿನಿಮಾ

ಕನ್ನಡದ ಹುಡುಗ ಹಿಂದಿಯಲ್ಲಿ ಮಾಸ್‌ ಡೈರಕ್ಟರ್‌ ಆಗಿ ಮಿಂಚಿಂಗ್..!

ಸಿನಿಮಾ ರಂಗವೇ ಹಾಗೆ ಎತ್ತಕಡೆ ಯಾರನ್ನ ಕೈಬಿಸಿ ಕರೆಯುತ್ತೊ ಗೊತ್ತೇ ಆಗಲ್ಲ. ಸಿನಿಮಾ ಒಂದು ಕಲರ್‌ ಫುಲ್‌ ದುನಿಯಾ ರಾತ್ರೋ ರಾತ್ರಿ ಸ್ಟಾರ್‌ ಆಗಿ ಮಿಂಚಿದವರು ಎಷ್ಟೋ ಮಂದಿ ಅವಕಾಶಕ್ಕಾಗಿ ಅಲೆದು-ಅಲೆದು ಚಪ್ಪಲಿ ಸವಿಸಿದವರು ಎಷ್ಟೋ ಮಂದಿ. ಇಷ್ಟೆಲ್ಲಾ ಪೀಠಿಕೆ ಹಾಕೊದಕ್ಕೆ ಕಾರಣ ಇದೆ, ಕನ್ನಡ ಹುಡುಗ ಹಿಂದಿ ಸಿನಿಮಾ ಮಾಡಿ ಕನ್ನಡ ಕಂಪನ್ನ ಬೇರೆ ರಾಜ್ಯಗಳಲ್ಲೂ ಬೀರುಲು ಮುಂದಾಗಿದ್ದಾರೆ. ʼಇಖ್ರಾ’ ಅನ್ನೋ ಹಿಂದಿ ಸಿನಿಮಾವನ್ನ ಅನೀಲ್ ಕೋನಾ ದೇವಸೋತ್ ನಿರ್ದೇಶನ ಮಾಡಿದ್ದಾರೆ.

ಚಿತ್ರಿಕರಣ ಮುಗಿಸಿ, ಕೆಲ ಸಾಂಗ್‌ ಶೂಟಿಂಗ್‌ ಅಷ್ಟೇ ಬಾಕಿ ಉಳಿದೆ. ನಿರ್ದೆಶನ, ಕಥೆ, ಚಿತ್ರಿಕಥೆ, ಸಂಭಾಷಣೆ, ಡೈಲಾಗ್‌ ರೈಟಿಂಗ್‌, ಅನೀಲ್ ಕೊನಾ ದೇವಸೋತ್‌ ಮಾಡಿದ್ದಾರೆ. ಈ ಸಿನಿಮಾದಲ್ಲಿ ದೊಡ್ಡ ತಾರ ಬಳಗವೇ ಇದೆ. ವಿನೋದ್‌ ರೈನಾ, ಪ್ರೀಯಾ ಶುಕ್ಲಾ, ಪೂಜಾ ಪ್ರಾಜಾಪತ್‌, ಶರತ್‌ ಅಲಿ, ದೀಲಿಪ್‌ ರಾತೋಡ್‌, ಆಶೀಸ್‌ ಪತಾಕ್‌, ಅಜಿತ್‌ ಸಾಜಿ, ಗಿಬಿನ್‌ ಜಿರೋಜಿ ಸೇರಿದಂತೆ ದೊಡ್ಡ ತಾರ ಬಳಗವೆ ಇದೆ. ಈ ಸಿನಿಮಾಗೆ ಅನೀಲ್ ಕೋನಾ ದೇವಸೋತ್ ಬಂಡವಾಳ ಹೂಡಿದ್ದು, ರಿತೇಶ್‌ ಕುಮಾರ್‌, ರಮೇಶ್‌ ಮಾಲಿ ಸಹ ನಿರ್ಮಾಪಕರಾಗಿದ್ದಾರೆ. ಈ ಸಿನಿಮಾಗೆ ಕವಲೇಶ್‌ ಮಾಲಿ ಅದ್ಭುತ ಛಾಯಾಗ್ರಹಣ ಮಾಡಿದ್ದಾರೆ.

ಸಿನಿಮಾ ಚಿತ್ರೀಕರಣ ಕಂಪ್ಲೀಟ್‌ ಆಗಿದ್ದು, ಕೆಲ ಸಾಂಗ್‌ ಶೂಟಿಂಗ್ ಬಾಕಿ ಇದೆ. ಜೂನ್‌ ೨೨ರಿಂದ ಶೂಟಿಂಗ್‌ ಆರಂಭಿಸಿದ ಚಿತ್ರತಂಡ ರಾಜಸ್ಥಾನ್‌, ಹೈದ್ರಾಬಾದ, ಕೇರಳದಲ್ಲಿ ಚಿತ್ರಿಕರಣ ಮಾಡಿದೆ. ಈ ಚಿತ್ರ ಮಹಿಳೆಯ ಬದುಕಿನ ಹೋರಾಟವನ್ನ ಕೇಂದ್ರಿಕರಿಸಿ ಚಿತ್ರಕಥೆಯನ್ನ ಹೆಣೆಯಾಲಾಗಿದೆ. ಇನ್ನೇನು ಶೀಘ್ರದಲ್ಲೇ ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಮುಂದಾಗಿದೆ.

Ramesh Babu

Journalist

Share
Published by
Ramesh Babu

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

6 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago