ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿರುವ ನಟ ನಾಗಭೂಷಣ್ ಅವರ ಕಾರು ಡಿಕ್ಕಿ ಆಗಿದೆ. ಈ ಹಿನ್ನೆಲೆ ನಾಗಭೂಷಣ್ ವಿರುದ್ಧ ಹಿಟ್ ಆ್ಯಂಡ್ ರನ್ ಕೇಸ್ ದಾಖಲಾಗಿದೆ. ಸೆಪ್ಟೆಂಬರ್ 30ರಂದು ಕೋಣನಕುಂಟೆ ಕ್ರಾಸ್ ಬಳಿ ಅವರ ಕಾರು ಅಪಘಾತಕ್ಕೆ ಒಳಗಾಗಿತ್ತು.
ಈ ಅಪಘಾತದಲ್ಲಿ 48 ವರ್ಷದ ಪ್ರೇಮಾ ಎಸ್. ನಿಧನರಾಗಿದ್ದಾರೆ. ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…