ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಎಂ.ಎಸ್.ಉಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕಿದ್ವಾಯಿ ಆಸ್ಪತ್ರೆಯಲ್ಲಿ ಭಾನುವಾರ ವಿಧಿವಶರಾಗಿದ್ದಾರೆ.
ಎಂ. ಎಸ್. ಉಮೇಶ್ ಮೈಸೂರಿನಲ್ಲಿ ಏಪ್ರಿಲ್ 22, 1945ರಲ್ಲಿ ಜನಿಸಿದರು. ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ 1948ರಿಂದ ಸಕ್ರಿಯರಾಗಿದ್ದರು.
ಮಕ್ಕಳ ರಾಜ್ಯ, ಭಾಗ್ಯವಂತರು, ಕಿಲಾಡಿ ಜೋಡಿ, ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಹಾಲು ಜೇನು, ಕಾಮನಬಿಲ್ಲು, ಅಪೂರ್ವ ಸಂಗಮ, ಶೃತಿ ಸೇರಿದಾಗ, ಮೇಘ ಮಂದಾರ, ಆಕಸ್ಮಿಕ, ಸರ್ವರ್ ಸೋಮಣ್ಣ, ಮೇಘಮಾಲೆ, ನನ್ನಾಸೆಯ ಹೂವೆ, ಜಾಕಿ, ರ್ಯಾಂಬೊ, ಮುಸ್ಸಂಜೆ ಮಾತು, ಡೇರ್ ಡೆವಿಲ್ ಮುಸ್ತಫಾ, ಹಗಲುವೇಷ ಸೇರಿದಂತೆ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ….
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…