ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು.

ಸಾರ್ವಜನಿಕರಿಗೆ ಉಚಿತವಾಗಿ ತಜ್ಞ ವೈದ್ಯರಿಂದ ಮಧುಮೇಹ, ಬಿಪಿ(ರಕ್ತದೊತ್ತಡ) ತಪಾಸಣೆ, ಇಸಿಜಿ ತಪಾಸಣೆ, ಸಾಮಾನ್ಯ ತಪಾಸಣೆ ಸೇರಿದಂತೆ ಇತರೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ಕನ್ನಡ ರಾಜ್ಯೋತ್ಸವ ಅಂಗವಾಗಿ ಹೀಲಿನ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ಒಳತಿಗಾಗಿ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಮುಂದಿನ‌ ದಿನಗಳಲ್ಲಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬರವನ್ನು ಆಯೋಜನೆ ಮಾಡಲಾಗುವುದು ಎಂದರು.

ಪ್ರಸ್ತುತ ಚಳಿಗಾಲ ಪ್ರಾರಂಭವಾಗಿದೆ. ಚಳಿಗಾಲದಲ್ಲಿ ವಯಸ್ಸಾದವರು, ಶ್ವಾಸಕೋಶ ಸಮಸ್ಯೆ ಇರುವವರು, ಉಸಿರಾಟದ ಸಮಸ್ಯೆ ಇರುವವರು ಮುಂದಿನ ಫೆಬ್ರವರಿಯವರೆಗೆ ಸ್ವಲ್ಪ ಎಚ್ಚರದಿಂದ ಇರಬೇಕು. ಬಿಸಿ ನೀರು, ಬಿಸಿ ಊಟ, ಬಿಸಿನೀರಿನ ಸ್ನಾನ, ಬೆಚ್ಚನೆಯ ಹೊದಿಕೆಯನ್ನು ಬಳಸಬೇಕು.

ಈ ವೇಳೆ ಡಾ.ನವೀನ್ ಕುಮಾರ್ ಎನ್, ಡಾ.ತೇಜಸ್ ರಾಮ್, ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ರಂಜಿತ್, ಅರವಿಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

8 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

12 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

1 day ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

1 day ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

1 day ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

2 days ago