ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ ಬಿದ್ದ ಕರ್ಮಷಿಯಲ್ ಟ್ಯಾಕ್ಸ್ ಡಿಸಿ.
ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಟ್ರ್ಯಾಪ್ ಆಗಿದ್ದು, ದೂರುದಾರರಿಗೆ 60 ಲಕ್ಷ GST ಹಣ ಕಟ್ಟಬೇಕು ಎಂದು ನೋಟಿಸ್ ನೀಡಲಾಗಿತ್ತು. ಹಣವನ್ನು ಕಡಿಮೆ ಮಾಡಬೇಕು ಹಣ ಕಟ್ಟದಾಗೆ ಮಾಡಬೇಕು ಎಂದರೆ ಹತ್ತು ಲಕ್ಷ ಲಂಚಕ್ಕೆ ವಿಶ್ವನಾಥ್ ನಾಯಕ್ ಎಂಬ ಲಾರಿ ಮತ್ತು ಪೆಟ್ರೋಲ್ ಬಂಕ್ ಮಾಲೀಕನ ಬಳಿ ಬೇಡಿಕೆ ಇಡಲಾಗಿತ್ತು.
ಆರು ಲಕ್ಷ ಲಂಚದ ಹಣ ಪಡೆಯುವಾಗ ಹಣದ ಸಹಿತ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..
ಈ ಕುರಿತು ಲಾರಿ ಮತ್ತು ಪೆಟ್ರೋಲ್ ಬಂಕ್ ಮಾಲೀಕ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಲೋಕಾಯುಕ್ತರು ದೂರು ದಾಖಲಿಸಿಕೊಂಡು ಟ್ರ್ಯಾಪ್ ಕಾರ್ಯಚರಣೆ ಮಾಡಿ ಬಲೆಗೆ ಬೀಳಿಸಿಕೊಂಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…