Categories: ರಾಜ್ಯ

ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಬಂಧನ- ಸಿಎಂ ಹಾಗೂ ಡಿಸಿಎಂ ಮನೆ ಮುಂದೆ ಧರಣಿ ಕುಳಿತುಕೊಳ್ಳುವ ಎಚ್ಚರಿಕೆ ನೀಡಿದ ತಾಯಿ ಗೌರಮ್ಮ

ಸರ್ಕಾರ ಕೂಡಲೇ ನನ್ನ ಮಗನನ್ನ ಬಂಧನದಿಂದ ಬಿಡದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರ ಮಾಡುತ್ತಾ ಪ್ರಾಣ ಬಿಡುತ್ತೇನೆ ಎಂದು ಕರವೇ ರಾಜ್ಯಾಧ್ಯಕ್ಷರಾದ  ಟಿ.ಎ.ನಾರಾಯಣಗೌಡರ ತಾಯಿ ಗೌರಮ್ಮ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನನ್ನ ಮಗ ಕನ್ನಡ ಭಾಷೆಗೆ ಕನ್ನಡ ನಾಡಿಗೆ ಹೋರಾಟ ಮಾಡುವುದೇ ತಪ್ಪಾ, ಅವನನ್ನ ಕರೆದುಕೊಂಡು ಹೋಗಿ ಬಂಧನದಲ್ಲಿ ಇಟ್ಟಿದ್ದೀರಾ, ನಾಚಿಕೆ, ಮಾನ- ಮರ್ಯಾದೆ ಇಲ್ಲದ ಸರ್ಕಾರ ಎಂದು ಕಿಡಿಕಾರಿದ್ದಾರೆ.

ನಾಳೆ ವರಿಗೂ ಕಾಯುತ್ತೇನೆ ನಂತರ ನೋಡಿ ಏನೇ ಆದರೂ ಅದಕ್ಕೆ ಸರ್ಕಾರವೇ ಹೊಣೆ…., ನನ್ನ ಮಗ ಮನೆಗೆ ಬರುವರೆಗೂ ಊಟ, ನೀರು ಏನು ಮುಟ್ಟೋದಿಲ್ಲ ಎಂದು ಶಪಥ ಮಾಡಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

8 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

11 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

11 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

12 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

13 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

18 hours ago