ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಪುಟ್ಟೇಗೌಡರು ಸಣ್ಣೀರಪ್ಪ, ಕಾರ್ಯಕರ್ತರನ್ನು ಬಂಧನದಿಂದ ಬಿಡುಗಡೆ ಮಾಡುವಂತೆ ಕರವೇ ಮುಖಂಡರು ಶ್ರೀ ಘಾಟಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಡಿ.27ರಂದು ಕನ್ನಡದ ನಾಮಫಲಕದ ಅಭಿಯಾನದ ವೇಳೆ, ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆಗೆದು ಎಸೆಯುವ ಮೂಲಕ ಕನ್ನಡ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಬಂಧನ ಮಾಡಲಾಗಿತ್ತು.
ಕೂಡಲೇ ರಾಜ್ಯ ಸರ್ಕಾರ ಬಂಧನಕ್ಕೆ ಒಳಗಾದವರನ್ನ ಬಿಡುಗಡೆ ಮಾಡಬೇಕು ಎಂದು ಕರವೇ ರಾಜ್ಯ ಮಹಿಳಾ ಉಪಾಧ್ಯಕ್ಷರಾದ ಅನ್ನಪೂರ್ಣ, ತಾಲೂಕು ಕರವೇ ಅಧ್ಯಕ್ಷ ಪುರುಷೋತ್ತಮ ಗೌಡ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷವಾಗಿ ಅರ್ಚನೆ ಮಾಡಿ ಪೂಜೆಯನ್ನು ಸಲ್ಲಿಸಲಾಯಿತು.
ಈ ವೇಳೆ ಶ್ರೀನಾಥ್, ಮೆಹಬೂಬ್, ಸಂಜೀವ್ ನಾಯಕ್, ಶೋಭಾ, ಗಂಗಾ, ಗೀತಾ, ಭಾಗ್ಯಮ್ಮ ಸೇರಿದಂತೆ ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…