ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿಯ ಬೈಪಾಸ್ ನಲ್ಲಿ ನಡೆದಿದೆ…
ಕಾರು ಚಾಲಕನನ್ನ ಊದಲು ಪೊಲೀಸರು ಹೇಳಿದಾಗ ಕಾರು ಚಾಲಕ ನಿರಾಕರಿಸಿ, ಕಾರಿನಿಂದ ಕೆಳಗಿಳಿದು ಟ್ರಾಫಿಕ್ ಪೊಲೀಸರ ಮೇಲೆ ದರ್ಪ ತೋರಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ….
ಕಾರು ಚಾಲಕ ಕೆಳಗಿಳಿಯುತ್ತಲೇ ಕಾರಿನಲ್ಲಿದ್ದ ಆರೋಪಿಗಳು ಪೊಲೀಸರ ಮೇಲೆ ದಾಂಧಲೆ ನಡೆಸಿದ್ದಾರೆ.. ಪೊಲೀಸರನ್ನ ಎಳೆದಾಡಿ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಆರೋಪದ ಮೇಲೆ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕವಾಗಿ ಅವಮಾನಿಸಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ..
ಎ1 ಕಿಶೋರ್, ಎ2ಪ್ರತಾಪ್, ಎ3ರಘುನಂದನ್,ಎ4 ಕಾರ್ತಿಕ್ ಮೇಲೆ ಎಫ್ ಐ ಆರ್ ಮಾಡಲಾಗಿದೆ..
ಟ್ರಾಫಿಕ್ ಪೊಲೀಸರು ನೀಡಿರುವ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ….
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…