ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಅವಾಜ್… ಬಿತ್ತು ಎಫ್ ಐಆರ್..!

ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿಯ ಬೈಪಾಸ್ ನಲ್ಲಿ ನಡೆದಿದೆ…

ಕಾರು ಚಾಲಕನನ್ನ ಊದಲು ಪೊಲೀಸರು ಹೇಳಿದಾಗ ಕಾರು ಚಾಲಕ ನಿರಾಕರಿಸಿ, ಕಾರಿನಿಂದ ಕೆಳಗಿಳಿದು ಟ್ರಾಫಿಕ್ ಪೊಲೀಸರ ಮೇಲೆ ದರ್ಪ ತೋರಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ….

ಕಾರು ಚಾಲಕ ಕೆಳಗಿಳಿಯುತ್ತಲೇ ಕಾರಿನಲ್ಲಿದ್ದ ಆರೋಪಿಗಳು ಪೊಲೀಸರ ಮೇಲೆ ದಾಂಧಲೆ ನಡೆಸಿದ್ದಾರೆ.. ಪೊಲೀಸರನ್ನ‌ ಎಳೆದಾಡಿ, ಅವಾಚ್ಯ ಶಬ್ಧಗಳಿಂದ ನಿಂದನೆ‌ ಮಾಡಿರುವ ಆರೋಪದ ಮೇಲೆ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕವಾಗಿ ಅವಮಾನಿಸಿರುವ ಹಿನ್ನೆಲೆ‌ ಪ್ರಕರಣ ದಾಖಲು ಮಾಡಲಾಗಿದೆ..

ಎ1 ಕಿಶೋರ್, ಎ2ಪ್ರತಾಪ್, ಎ3ರಘುನಂದನ್,ಎ4 ಕಾರ್ತಿಕ್ ಮೇಲೆ ಎಫ್ ಐ ಆರ್ ಮಾಡಲಾಗಿದೆ..

ಟ್ರಾಫಿಕ್ ಪೊಲೀಸರು ನೀಡಿರುವ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ….

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago