ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿಯ ಬೈಪಾಸ್ ನಲ್ಲಿ ನಡೆದಿದೆ…
ಕಾರು ಚಾಲಕನನ್ನ ಊದಲು ಪೊಲೀಸರು ಹೇಳಿದಾಗ ಕಾರು ಚಾಲಕ ನಿರಾಕರಿಸಿ, ಕಾರಿನಿಂದ ಕೆಳಗಿಳಿದು ಟ್ರಾಫಿಕ್ ಪೊಲೀಸರ ಮೇಲೆ ದರ್ಪ ತೋರಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ….
ಕಾರು ಚಾಲಕ ಕೆಳಗಿಳಿಯುತ್ತಲೇ ಕಾರಿನಲ್ಲಿದ್ದ ಆರೋಪಿಗಳು ಪೊಲೀಸರ ಮೇಲೆ ದಾಂಧಲೆ ನಡೆಸಿದ್ದಾರೆ.. ಪೊಲೀಸರನ್ನ ಎಳೆದಾಡಿ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಆರೋಪದ ಮೇಲೆ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕವಾಗಿ ಅವಮಾನಿಸಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ..
ಎ1 ಕಿಶೋರ್, ಎ2ಪ್ರತಾಪ್, ಎ3ರಘುನಂದನ್,ಎ4 ಕಾರ್ತಿಕ್ ಮೇಲೆ ಎಫ್ ಐ ಆರ್ ಮಾಡಲಾಗಿದೆ..
ಟ್ರಾಫಿಕ್ ಪೊಲೀಸರು ನೀಡಿರುವ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ….
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…