ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿಯ ಬೈಪಾಸ್ ನಲ್ಲಿ ನಡೆದಿದೆ…
ಕಾರು ಚಾಲಕನನ್ನ ಊದಲು ಪೊಲೀಸರು ಹೇಳಿದಾಗ ಕಾರು ಚಾಲಕ ನಿರಾಕರಿಸಿ, ಕಾರಿನಿಂದ ಕೆಳಗಿಳಿದು ಟ್ರಾಫಿಕ್ ಪೊಲೀಸರ ಮೇಲೆ ದರ್ಪ ತೋರಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ….
ಕಾರು ಚಾಲಕ ಕೆಳಗಿಳಿಯುತ್ತಲೇ ಕಾರಿನಲ್ಲಿದ್ದ ಆರೋಪಿಗಳು ಪೊಲೀಸರ ಮೇಲೆ ದಾಂಧಲೆ ನಡೆಸಿದ್ದಾರೆ.. ಪೊಲೀಸರನ್ನ ಎಳೆದಾಡಿ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಆರೋಪದ ಮೇಲೆ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕವಾಗಿ ಅವಮಾನಿಸಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ..
ಎ1 ಕಿಶೋರ್, ಎ2ಪ್ರತಾಪ್, ಎ3ರಘುನಂದನ್,ಎ4 ಕಾರ್ತಿಕ್ ಮೇಲೆ ಎಫ್ ಐ ಆರ್ ಮಾಡಲಾಗಿದೆ..
ಟ್ರಾಫಿಕ್ ಪೊಲೀಸರು ನೀಡಿರುವ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ….
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…