ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಮಂದಿ ದುರ್ಮರಣಕ್ಕೀಡಾದ ಘಟನೆ ಬಳಿಕ ಭದ್ರತಾ ಸಿಬ್ಬಂದಿ ಕಟ್ಟೆಚ್ಚರದಿಂದ ಕಾರ್ಯನಿರತರಾಗಿದ್ದಾರೆ.
ಇದರ ನಡುವೆ ರೈಲ್ವೆ ಪೊಲೀಸ್ ಪಡೆಯ (ಆರ್ಪಿಎಫ್) ಮಹಿಳಾ ಕಾನ್ಸ್ಟೆಬಲ್ ಒಬ್ಬರು ಕರ್ತವ್ಯ ಮತ್ತು ತಾಯ್ತನ ಎರಡನ್ನೂ ಸರಿದೂಗಿಸಿಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…