ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಬಳಕೆ ಮಾಡಲಾಗಿದೆ. ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶಿಬಿರ ಬಳಿಯ ಪ್ರತಿಭಟನೆ ನಡೆಸಿದ್ದಾರೆ, ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಬೆಸೆಂಟ್ ಪಾರ್ಕ್ ನಲ್ಲಿ ಹೆಣ್ಣೂರು ಶ್ರೀನಿವಾಸ್ ರವರು ರಾಜ್ಯ ಮಟ್ಟದ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸುತ್ತಿದ್ದಾರೆ.
ಅಧ್ಯಯನ ಶಿಬಿರವನ್ನ ಕರ್ನಾಟಕ ದಲಿತ ಸಂಘರ್ಘ ಸಮಿತಿಯ ಹೆಸರಿನಲ್ಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬೆಸೆಂಟ್ ಪಾರ್ಕ್ ನಲ್ಲಿ ಪ್ರತಿಭಟನೆಯನ್ನ ನಡೆಸಿದರು.
ತಾಲೂಕು ಅಧ್ಯಕ್ಷರಾದ ರಾಮಮೂರ್ತಿ ನೆರಳಘಟ್ಟ ಮಾತನಾಡಿ, ಕೋರ್ಟ್ ತೀರ್ಪುಗಳು ನಮ್ಮ ಪರವಾಗಿದ್ದರೂ, ಹೆಣ್ಣೂರು ಶ್ರೀನಿವಾಸ್ ನಮ್ಮ ಸಂಘಟನೆ ಹೆಸರನ್ನು ಬಳಸಿಕೊಂಡು ಶಿಬಿರವನ್ನ ನಡೆಸುತ್ತಿದ್ದಾರೆ, ಸಂಘಟನೆ ಬ್ಯಾನರ್ ಬಳಸದಂತೆ ವಿನಂತಿಯನ್ನ ಮಾಡಿದ್ದೇವು, ಸಮಾಜದಲ್ಲಿ ಬಿರುಕು ಮೂಡಿಸಲು ಮತ್ತು ಸಂಘಟನೆಗೆ ಕೆಟ್ಟ ಹೆಸರು ತರಬೇಡಿ ಎಂದು ವಿನಂತಿ ಮಾಡಿದ್ದೇವು.ಆದರೆ ಹೆಣ್ಣೂರು ಶ್ರೀನಿವಾಸ್ ಉಡಾಫೆಯ ಮಾತುಗಳನ್ನಾಡಿದ್ದಾರು, ನಾವು ಕಾರ್ಯಕ್ರಮಕ್ಕೆ ತೊಂದರೆ ನೀಡುವುದಿಲ್ಲ ನಮ್ಮ ಆಗ್ರಹ ನಮ್ಮ ಸಂಘಟನೆ ಬ್ಯಾನರ್ ಬಳಸ ಬೇಡಿ ಎನ್ನುವುದು, ಬ್ಯಾನರ್ ತೆಗೆಯುವರೆಗೂ ಪ್ರತಿಭಟನೆ ನಡೆಸುವುದ್ದಾಗಿ ಎಚ್ಚರಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…