ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಬಳಕೆ ಮಾಡಲಾಗಿದೆ. ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶಿಬಿರ ಬಳಿಯ ಪ್ರತಿಭಟನೆ ನಡೆಸಿದ್ದಾರೆ, ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಬೆಸೆಂಟ್ ಪಾರ್ಕ್ ನಲ್ಲಿ ಹೆಣ್ಣೂರು ಶ್ರೀನಿವಾಸ್ ರವರು ರಾಜ್ಯ ಮಟ್ಟದ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸುತ್ತಿದ್ದಾರೆ.
ಅಧ್ಯಯನ ಶಿಬಿರವನ್ನ ಕರ್ನಾಟಕ ದಲಿತ ಸಂಘರ್ಘ ಸಮಿತಿಯ ಹೆಸರಿನಲ್ಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬೆಸೆಂಟ್ ಪಾರ್ಕ್ ನಲ್ಲಿ ಪ್ರತಿಭಟನೆಯನ್ನ ನಡೆಸಿದರು.
ತಾಲೂಕು ಅಧ್ಯಕ್ಷರಾದ ರಾಮಮೂರ್ತಿ ನೆರಳಘಟ್ಟ ಮಾತನಾಡಿ, ಕೋರ್ಟ್ ತೀರ್ಪುಗಳು ನಮ್ಮ ಪರವಾಗಿದ್ದರೂ, ಹೆಣ್ಣೂರು ಶ್ರೀನಿವಾಸ್ ನಮ್ಮ ಸಂಘಟನೆ ಹೆಸರನ್ನು ಬಳಸಿಕೊಂಡು ಶಿಬಿರವನ್ನ ನಡೆಸುತ್ತಿದ್ದಾರೆ, ಸಂಘಟನೆ ಬ್ಯಾನರ್ ಬಳಸದಂತೆ ವಿನಂತಿಯನ್ನ ಮಾಡಿದ್ದೇವು, ಸಮಾಜದಲ್ಲಿ ಬಿರುಕು ಮೂಡಿಸಲು ಮತ್ತು ಸಂಘಟನೆಗೆ ಕೆಟ್ಟ ಹೆಸರು ತರಬೇಡಿ ಎಂದು ವಿನಂತಿ ಮಾಡಿದ್ದೇವು.ಆದರೆ ಹೆಣ್ಣೂರು ಶ್ರೀನಿವಾಸ್ ಉಡಾಫೆಯ ಮಾತುಗಳನ್ನಾಡಿದ್ದಾರು, ನಾವು ಕಾರ್ಯಕ್ರಮಕ್ಕೆ ತೊಂದರೆ ನೀಡುವುದಿಲ್ಲ ನಮ್ಮ ಆಗ್ರಹ ನಮ್ಮ ಸಂಘಟನೆ ಬ್ಯಾನರ್ ಬಳಸ ಬೇಡಿ ಎನ್ನುವುದು, ಬ್ಯಾನರ್ ತೆಗೆಯುವರೆಗೂ ಪ್ರತಿಭಟನೆ ನಡೆಸುವುದ್ದಾಗಿ ಎಚ್ಚರಿಸಿದರು.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…