ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಧನ್ವಿಕ್ ವಿಜಯ್ ಕುಮಾರ್ ಅತ್ಯುತ್ತಮ ಸಾಧನೆ

ಕರ್ನಾಟಕ ಸ್ಟೇಟ್ ರೈಫಲ್ ಅಸೋಷಿಯನ್ ಸಹಯೋಗದಲ್ಲಿ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಡೆದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಧನ್ವಿಕ್ ವಿಜಯ್‌ಕುಮಾರ್ ಅತ್ಯುತ್ತಮ ಸಾಧನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.

ಇಲ್ಲಿಯವರೆಗೆ ಧನ್ವಿಕ್ ವಿಜಯ್‌ಕುಮಾರ್ ಒಟ್ಟು 6 ಚಿನ್ನ ಹಾಗೂ 2 ಬೆಳ್ಳಿ ಪದಕ ಗೆದ್ದಿದ್ದಾರೆ.

ಮಾಸ್ಟರ್ ಧನ್ವಿಕ್ ಅವರು ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ತರಬೇತುದಾರ ಶರಣೇಂದ್ರ ಕೆವೈ ಅವರ ಮಾರ್ಗದರ್ಶನದಲ್ಲಿ ಹಾಕ್-ಐ ರೈಫಲ್ ಮತ್ತು ಪಿಸ್ತೂಲ್ ಶೂಟಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಹಲವು ಸಾಧನೆಗಳನ್ನ ಮಾಡಿದ್ದಾರೆ. ತರಬೇತಿದಾರರಾದ ಶರಣೇಂದ್ರ ಕೆ.ವೈ ರವರ ಮಾರ್ಗದರ್ಶನದಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಾಗಿ ತಯಾರಿ ನಡೆಸಿದ್ದಾರೆ.

ಮಾಸ್ಟರ್ ಧನ್ವಿಕ್ ಸಾಧನೆಗಳು:

 1. ಹಿರಿಯ ವರ್ಗ: ವೈಯಕ್ತಿಕ ಚಿನ್ನದ ಪದಕ

 2. ಜೂನಿಯರ್ ವರ್ಗ: ವೈಯಕ್ತಿಕ ಚಿನ್ನದ ಪದಕ

 3. ಯುವ ವರ್ಗ: ವೈಯಕ್ತಿಕ ಬೆಳ್ಳಿ ಪದಕ

 4. ಉಪ ಯುವ ವರ್ಗ: ವೈಯಕ್ತಿಕ ಬೆಳ್ಳಿ ಪದಕ

 5. ತಂಡದ ಈವೆಂಟ್‌ಗಳು (ಹಿರಿಯ, ಕಿರಿಯ, ಯುವ, ಉಪ ಯುವಕ): ಚಿನ್ನದ ಪದಕ

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

25 minutes ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

58 minutes ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

3 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

8 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

13 hours ago