ಕರ್ನಾಟಕ ಸೇರಿದಂತೆ 5 ರಾಜ್ಯಗಳ ಹೈಕೋರ್ಟ್ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಸುಪ್ರೀಂ ಕೋರ್ಟ್ನ ಕೊಲಿಜಿಯಂ ಮೇ ತಿಂಗಳಲ್ಲಿ ಈ ನೇಮಕಾತಿಗಳನ್ನು ಶಿಫಾರಸು ಮಾಡಿತ್ತು. ಅದರಂತೆ, ನ್ಯಾಯಮೂರ್ತಿಗಳ ನೇಮಕ ನಡೆದಿದೆ.
ದೆಹಲಿ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದ ವಿಭು ಬಕ್ರು ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ದೆಹಲಿ ಹೈಕೋರ್ಟ್ನ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಸಂಜೀವ್ ಸಚ್ದೇವ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಪಾಟ್ನಾ ಹೈಕೋರ್ಟ್ನ ನ್ಯಾಯಮೂರ್ತಿ ಅಶುತೋಷ್ ಕುಮಾರ್ ಅವರನ್ನು ಗೌಹಾಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಪಾಟ್ನಾ ಹೈಕೋರ್ಟ್ನ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಾಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಹಿಮಾಚಲ ಪ್ರದೇಶ ಹೈಕೋರ್ಟ್ನ ನ್ಯಾಯಮೂರ್ತಿ ತರ್ಲೋಕ್ ಸಿಂಗ್ ಚೌಹಾಣ್ ಅವರನ್ನು ಜಾರ್ಖಂಡ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…