ಕೋಲಾರದ ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದಲ್ಲಿ ಕಲಬೆರಕೆ ಹಾಲು ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದೆ.
ಕೆಮಿಕಲ್ ಪೌಡರ್, ನಂದಿನಿ ಪೌಡರ್ ಬಳಸಿ ಆಂಧ್ರ ಮೂಲದ ವ್ಯಕ್ತಿಗಳು ಹಾಲು ತಯಾರು ಮಾಡ್ತಿದ್ದರು.
ಹಾಲು ತಯಾರಿಕಾ ಮನೆಯ ಮೇಲೆ ಕೆಜಿಎಫ್ ನ ಆಂಡ್ರಸನ್ಪೇಟೆ ಪೊಲೀಸರು, ಆಹಾರ ಸುರಕ್ಷತಾ ಅಧಿಕಾರಿಗಳ ಸಮ್ಮುಖದಲ್ಲಿ ದಾಳಿ ನಡೆಸಿ ಕಲಬೆರಕೆ ಹಾಲು ತಯಾರು ಮಾಡ್ತಿದ್ದ 8 ಮಂದಿ ವಶಕ್ಕೆ ಪಡೆಯಲಾಗಿದೆ.
ಆಂಧ್ರ ಮೂಲದ ವೆಂಕಟೇಶಪ್ಪ, ಬಾಲಾಜಿ, ದಿಲೀಪ್, ಬಾಲರಾಜು ಮತ್ತು ಮನೋಹರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಕೆಮಿಕಲ್ ಮಿಶ್ರಿತ ಪುಡಿಗೆ ಪಾಮ್ ಆಯಿಲ್ ಬಳಸಿ ಹಾಲು ತಯಾರು ಮಾಡ್ತಿದ್ದರು, ಕಲಬೆರಕೆ ಹಾಲಿನ ದಂಧೆಗೆ ಸರ್ಕಾರಿ ಶಾಲೆಗೆ ಪೂರೈಕೆ ಮಾಡುವ ಅವಧಿ ಮೀರಿದ ಹಾಲು ಪುಡಿ ಬಳಕೆ ಮಾಡಿದ್ದಾರೆ.
ಪೊಲೀಸರ ದಾಳಿ ವೇಳೆ ಕೆಮಿಕಲ್ ಮಿಶ್ರಿತ 56 ಹಾಲಿನ ಪೌಡರ್ ಚೀಲ, ಕಲಬೆರಕೆ ಹಾಲು ತುಂಬಿದ್ದ 51 ಕ್ಯಾನ್ ವಶಕ್ಕೆ ಪಡೆಯಲಾಗಿದ್ದು, ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…