ಕೋಲಾರದ ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದಲ್ಲಿ ಕಲಬೆರಕೆ ಹಾಲು ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದೆ.
ಕೆಮಿಕಲ್ ಪೌಡರ್, ನಂದಿನಿ ಪೌಡರ್ ಬಳಸಿ ಆಂಧ್ರ ಮೂಲದ ವ್ಯಕ್ತಿಗಳು ಹಾಲು ತಯಾರು ಮಾಡ್ತಿದ್ದರು.
ಹಾಲು ತಯಾರಿಕಾ ಮನೆಯ ಮೇಲೆ ಕೆಜಿಎಫ್ ನ ಆಂಡ್ರಸನ್ಪೇಟೆ ಪೊಲೀಸರು, ಆಹಾರ ಸುರಕ್ಷತಾ ಅಧಿಕಾರಿಗಳ ಸಮ್ಮುಖದಲ್ಲಿ ದಾಳಿ ನಡೆಸಿ ಕಲಬೆರಕೆ ಹಾಲು ತಯಾರು ಮಾಡ್ತಿದ್ದ 8 ಮಂದಿ ವಶಕ್ಕೆ ಪಡೆಯಲಾಗಿದೆ.
ಆಂಧ್ರ ಮೂಲದ ವೆಂಕಟೇಶಪ್ಪ, ಬಾಲಾಜಿ, ದಿಲೀಪ್, ಬಾಲರಾಜು ಮತ್ತು ಮನೋಹರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಕೆಮಿಕಲ್ ಮಿಶ್ರಿತ ಪುಡಿಗೆ ಪಾಮ್ ಆಯಿಲ್ ಬಳಸಿ ಹಾಲು ತಯಾರು ಮಾಡ್ತಿದ್ದರು, ಕಲಬೆರಕೆ ಹಾಲಿನ ದಂಧೆಗೆ ಸರ್ಕಾರಿ ಶಾಲೆಗೆ ಪೂರೈಕೆ ಮಾಡುವ ಅವಧಿ ಮೀರಿದ ಹಾಲು ಪುಡಿ ಬಳಕೆ ಮಾಡಿದ್ದಾರೆ.
ಪೊಲೀಸರ ದಾಳಿ ವೇಳೆ ಕೆಮಿಕಲ್ ಮಿಶ್ರಿತ 56 ಹಾಲಿನ ಪೌಡರ್ ಚೀಲ, ಕಲಬೆರಕೆ ಹಾಲು ತುಂಬಿದ್ದ 51 ಕ್ಯಾನ್ ವಶಕ್ಕೆ ಪಡೆಯಲಾಗಿದ್ದು, ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…