ಕೋಲಾರದ ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದಲ್ಲಿ ಕಲಬೆರಕೆ ಹಾಲು ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದೆ.
ಕೆಮಿಕಲ್ ಪೌಡರ್, ನಂದಿನಿ ಪೌಡರ್ ಬಳಸಿ ಆಂಧ್ರ ಮೂಲದ ವ್ಯಕ್ತಿಗಳು ಹಾಲು ತಯಾರು ಮಾಡ್ತಿದ್ದರು.
ಹಾಲು ತಯಾರಿಕಾ ಮನೆಯ ಮೇಲೆ ಕೆಜಿಎಫ್ ನ ಆಂಡ್ರಸನ್ಪೇಟೆ ಪೊಲೀಸರು, ಆಹಾರ ಸುರಕ್ಷತಾ ಅಧಿಕಾರಿಗಳ ಸಮ್ಮುಖದಲ್ಲಿ ದಾಳಿ ನಡೆಸಿ ಕಲಬೆರಕೆ ಹಾಲು ತಯಾರು ಮಾಡ್ತಿದ್ದ 8 ಮಂದಿ ವಶಕ್ಕೆ ಪಡೆಯಲಾಗಿದೆ.
ಆಂಧ್ರ ಮೂಲದ ವೆಂಕಟೇಶಪ್ಪ, ಬಾಲಾಜಿ, ದಿಲೀಪ್, ಬಾಲರಾಜು ಮತ್ತು ಮನೋಹರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಕೆಮಿಕಲ್ ಮಿಶ್ರಿತ ಪುಡಿಗೆ ಪಾಮ್ ಆಯಿಲ್ ಬಳಸಿ ಹಾಲು ತಯಾರು ಮಾಡ್ತಿದ್ದರು, ಕಲಬೆರಕೆ ಹಾಲಿನ ದಂಧೆಗೆ ಸರ್ಕಾರಿ ಶಾಲೆಗೆ ಪೂರೈಕೆ ಮಾಡುವ ಅವಧಿ ಮೀರಿದ ಹಾಲು ಪುಡಿ ಬಳಕೆ ಮಾಡಿದ್ದಾರೆ.
ಪೊಲೀಸರ ದಾಳಿ ವೇಳೆ ಕೆಮಿಕಲ್ ಮಿಶ್ರಿತ 56 ಹಾಲಿನ ಪೌಡರ್ ಚೀಲ, ಕಲಬೆರಕೆ ಹಾಲು ತುಂಬಿದ್ದ 51 ಕ್ಯಾನ್ ವಶಕ್ಕೆ ಪಡೆಯಲಾಗಿದ್ದು, ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಹಾಗೂ KarnatakaOne…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…