ತಾಲೂಕಿನ ಬೂದಿಗೆರೆ ದೇಶನಾರಾಯಣಸ್ವಾಮಿ ಕಲ್ಯಾಣಿಯಲ್ಲಿ ಬಾತುಕೋಳಿಗಳ ಮಾರಣಹೋಮ. ಕಳೆದ ಒಂದು ವಾರದಿಂದ ಸುಮಾರು ನೂರು ಬಾತುಕೋಳಿಗಳು ಸಾವನ್ನಪ್ಪುತ್ತಿವೆ, ದಿಢೀರನೆ ಬಾತುಕೋಳಿಗಳ ಸಾವನ್ನಪ್ಪುತ್ತಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…