ಕಲ್ಲು ಕೊಟ್ಟು ಪ್ರಜ್ಞೆ ತಪ್ಪಿಸಿ ವೃದ್ದೆ ಬಳಿ ಚಿನ್ನ ಕಳವು ಮಾಡಿರುವ ಘಟನೆ ಆನೇಕಲ್ ತಾಲೂಕಿನ ಕೆಂಪಡ್ರಹಳ್ಳಿಯಲ್ಲಿ ನಡೆದಿದೆ.
ವೃದ್ಧೆ ಬಳಿ ಇದ್ದ ಸುಮಾರು 40 ಗ್ರಾಂ ಚಿನ್ನದ ಒಡವೆಯನ್ನು ಕಳ್ಳರು ಕದ್ದೊಯ್ದಿದ್ದಾರೆ. ಅಡ್ರೆಸ್ ಕೇಳುವ ನೆಪದಲ್ಲಿ ವೃದ್ಧೆ ಬಳಿ ಬಂದ ದಂಪತಿ ಒಡವೆ ಎಗರಿಸಿದ್ದಾರೆ.
ಸ್ಥಳೀಯ ಸಿಸಿ ಟಿವಿಯಲ್ಲಿ ಓಡಾಟದ ದೃಶ್ಯ ಸೆರೆಯಾಗಿದೆ. ಒಡವೆ ಕಳೆದುಕೊಂಡ ಸಾವಿತ್ರಮ್ಮ ಕಂಗಾಲಾಗಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…