ಕಳಪೆ ಕಾಮಗಾರಿ ಎಂದು ಆರೋಪಿಸಿ ಹಣಕ್ಕಾಗಿ ಡಿಮ್ಯಾಂಡ್ – ಮೇಸ್ತ್ರಿ ಮೇಲೆ ಹ*ಲ್ಲೆ ಆರೋಪದಡಿ ಮೂವರು ನಕಲಿ ಪತ್ರಕರ್ತರ ಬಂಧನ..!!!

ಚಾಮರಾಜನಗರ ಜಿಲ್ಲೆ ಯಳಂದೂರಿನಲ್ಲಿ ಪುನೀತ್, ಶೇಖರ್ ,ಪುರುಷೋತ್ತಮ್ ಎಂಬ ಮೂವರು ನಕಲಿ ಪತ್ರಕರ್ತರನ್ನ ಬಂಧಿಸಲಾಗಿದೆ.

ಯಳಂದೂರು-ಬಿಆರ್ ಹಿಲ್ಸ್ ನಡುವೆ ನಡೆಯುತ್ತಿದ್ದ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದ ನಕಲಿ‌ ಪತ್ರಕರ್ತರು, ಸ್ಥಳದಲ್ಲಿದ್ದ ಮೇಸ್ತ್ರಿ ಬಳಿ ಹಣಕ್ಕಾಗಾಗಿ ಒತ್ತಾಯಿಸಿದ್ದಾರೆ.

ಹಣ ನೀಡದಿದ್ದರೆ ಸುದ್ದಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಹಣ ನೀಡಲು ಒಪ್ಪದ ಮೇಸ್ತ್ರಿ ಚಲುವರಾಜ್ ಮೇಲೆ ಹ*ಲ್ಲೆ ಮಾಡಿದ್ದರು.

ಈ ಬಗ್ಗೆ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಈಗ ಮೂವರು ನಕಲಿ ಪತ್ರಕರ್ತರನ್ನ ಬಂಧಿಸಲಾಗಿದೆ.

Ramesh Babu

Journalist

Recent Posts

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

10 minutes ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

4 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

5 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

5 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

9 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

20 hours ago