Categories: ಕೋಲಾರ

ಕಳುವಾಗಿದ್ದ ನವಜಾತು ಶಿಶು ಮರಳಿ ತಾಯಿ ಮಡಲಿಗೆ: ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶು: 24 ಗಂಟೆಗಳ ಒಳಗೆ ಮರಳಿ ತಾಯಿ ಮಡಿಲಿಗೆ

 

ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶುವನ್ನು 24 ಗಂಟೆಗಳ ಒಳಗೆ ಮರಳಿ ತಾಯಿ ಮಡಿಲಿಗೆ ಸೇರಿಸಿರುವ ಕೋಲಾರ ಜಿಲ್ಲಾ ಪೊಲೀಸರ ಕಾರ್ಯಕ್ಷಮತೆ ಶ್ಲಾಘನೀಯ. ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಪ್ರಕರಣ ಬೇಧಿಸಿದ ಪೊಲೀಸ್ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ.

ನಿನ್ನೆ ಮಧ್ಯಾಹ್ನ ಸುಮಾರು 4 ಗಂಟೆ ಸಮಯದಲ್ಲಿ ತಾಯಿ ಮತ್ತು ಮಗು ಘಟಕದಿಂದ ನಂದಿನಿ ಎಂಬುವರ 6 ದಿನದ ಗಂಡು ನವಜಾತ ಶಿಶು ಕಳವಾಗಿತ್ತು, ಆಸ್ಪತ್ರೆಯ ಸಿಸಿ ಕ್ಯಾಮಾರಗಳ ಪರಿಶೀಲನೆ ಮಾಡಿದ್ದಾಗ, ಮೂವರು ಅಪರಿಚಿತ ಮಹಿಳೆಯರು ಬ್ಯಾಗ್ ನಲ್ಲಿ ಮಗುವನ್ನ ಹೊತ್ತೊಯುತ್ತಿರುವ ದೃಶ್ಯ ಸೆರೆಯಾಗಿತ್ತು, ಈ ದೃಶ್ಯಗಳ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಪ್ರಕರಣ ದಾಖಲಿಸಿಕೊಂಡ ಕೋಲಾರ ನಗರ ಪೊಲೀಸರು ಮಗು ಕಳ್ಳರ ಪತ್ತೆಗಾಗಿ ಬಲೆ ಬಿಸಿದ್ದರು. ಠಾಣಾ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದ ತಂಡ ಮಗುವನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಬೇರಿಕೆ ಎಂಬಲ್ಲಿ ಮಗು ಪತ್ತೆಯಾಗಿದ್ದು, ಮೂವರು ಮಹಿಳೆಯರ ಪೈಕಿ ಒಬ್ಬಳ ಬಂಧನವಾಗಿದೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

8 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

17 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

21 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago