ಕಳ್ಳತನ ಹಾಗೂ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿಪಿಕ್ಕಿ ಬಾಲಕನ ಮೇಲೆ ಕ್ರೂರವಾಗಿ ಹಲ್ಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಕೆಲ ತಿಂಗಳ ಹಿಂದೆ ನಡೆದ ಘಟನೆ, ತಡವಾಗಿ ಬೆಳಕಿಗೆ ಬಂದಿದೆ.
ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು, ಚಿತ್ರಹಿಂಸೆ ನೀಡಿ ಅಮಾನವೀಯ ಮೆರೆಯಲಾಗಿದೆ.
ಕೋಲು ದೊಣ್ಣೆ, ಡ್ರಿಪ್ ಪೈಪ್ ನಿಂದ ಹಲ್ಲೆ ಮಾಡಿ ಚಿತ್ರಹಿಂಸೆ ನೀಡಿ ವಿಕೃತಿ ಮೆರೆದಿರುವ ಯುವಕರ ಗುಂಪು.
ಹಲ್ಲೆ ಮಾಡಿ ಅಮಾನವೀಯತೆ ಮೆರೆದ ಸದ್ಯ ಒಂಬತ್ತು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಒಬ್ಬನ್ನು ವಶಕ್ಕೆ ಪಡೆಯಲಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿ- ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಯುವಕರಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…