ಕ್ಷೇತ್ರದಲ್ಲಿ ಸೋಲುವ ಭೀತಿಯ ಹಿನ್ನೆಲೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಪಣತೊಟ್ಟಿದ್ದ ಸ್ವಾಭಿಮಾನ ಕಾಂಗ್ರೆಸ್ ಬಳಗ. ಇದರ ನೇತೃತ್ವ ವಹಿಸಿದ್ದ ಹಿರಿಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಅವರನ್ನು ಶಾಸಕ ವೆಂಕಟರಮಣಯ್ಯ ದೂರಿನ್ವಯ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾ ಮಾಡಲಾಗಿದೆ.
ಕುರಿತು ಪ್ರತಿಕ್ರಿಯೆ ನೀಡಿದ ಎಂ.ಜಿ.ಶ್ರೀನಿವಾಸ್, ದಶಕಗಳ ಕಾಲ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿರುವ ಕೆಪಿಸಿಸಿ ಸದಸ್ಯ ಎಂ.ಜಿ ಶ್ರೀನಿವಾಸ್ ಪಕ್ಷದಿಂದ ಉಚ್ಚಾಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಶುಭಕೃತ್ ಸಂವತ್ಸರದಲ್ಲಿ ಶುಭದಿನಗಳಲ್ಲಿ ಶಾಸಕ ವೆಂಕಟರಮಣಯ್ಯ ನಿರ್ಧಾರ ಕಾಂಗ್ರೆಸ್ ಪಕ್ಷದ ಅಂತ್ಯಕ್ಕೆ ನಾಂದಿ ಹಾಡಿದ್ದಾರೆ.
ಮುಂದಿನ ದಿನಗಳಲ್ಲಿ ಶಾಸಕ ವೆಂಕಟರಮಣಯ್ಯ ಇದಕ್ಕೆ ತಕ್ಕ ಬೆಲೆ ತೆತ್ತಲ್ಲಿದ್ದಾರೆ. ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿರುವುದು ಇದೇ ನಿದರ್ಶನ ಸಾಕ್ಷಿಯಾಗಿದೆ ಎಂದು ಶಾಸಕ ವೆಂಕಟರಮಣಯ್ಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…